ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ಹಲ್ಲೆ ನಡೆಸಲಾಗಿದೆ ಎಂದು ಶಾಸಕರು ಆರೋಪಿಸಿದ್ದಾರೆ.ಹೃದಯ ರಕ್ತನಾಳದ ಸ್ಟಂಟ್ ದರ ಇಳಿಕೆ ಮಾಡಿದ ಕೇಂದ್ರ
ಮೂಡಿಗೆರೆ ತಾಲೂಕಿನ ಎಸ್ಟೇಟ್ ಕುಂದೂರಿನ ತೋಟದಲ್ಲಿ ಕಾಡಾನೆ ದಾಳಿಯಿಂದ ಶೋಭಾ ಎಂಬವರು ಮೃತಪಟ್ಟಿದ್ದರು. ಈ ವಿಷಯ ತಿಳಿದು ಶಾಸಕ ಕುಮಾರಸ್ವಾಮಿಯವರು ಸ್ಥಳಕ್ಕೆ ತೆರಳಿದ ವೇಳೆ ಸಾರ್ವಜನಿಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಶೋಭಾ ಸಾವಿನಿಂದ ಆಕ್ರೋಶಗೊಂಡಿದ್ದ ಸ್ಥಳೀಯರು ಶಾಸಕರು ಬಂದಾಗ ಅವರಿಗೆ ಘೇರಾವ್ ಹಾಕಿದ್ದಾರೆ, ಈ ವೇಳೆ ಪೊಲೀಸರು ಅಲ್ಲಿಂದ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಆಗ ಉದ್ರಿಕ್ತ ಗುಂಪು ಜೀಪಿನ ಮೇಲೆ ಕಲ್ಲು ತೂರಾಟ ನಡೆಸಿ ಶಾಸಕರಿಗೆ ಹಲ್ಲೆ ನಡೆಸಿದ್ದಾರೆ.
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
This website uses cookies.
Leave a Comment