ಮುಂಬೈ ಕನಾ೯ಟಕದ ಕೆಲವು ಜಿಲ್ಲೆ ಸೇರಿಸಿ ಕಿತ್ತೂರು ಕನಾ೯ಟಕ ಎಂದು
ನಾಮಕರಣ ಮಾಡಲು ಸಂಪುಟ ಸಭೆ ಸೊಮವಾರ ಅಸ್ತು ಎಂದಿತು.
ಉತ್ತರ ಕನ್ನಡ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಹಾವೇರಿ, ಬಾಗಲಕೋಟೆ ಜಿಲ್ಲೆಗಳನ್ನು ಈ ಹಿಂದೆ ಮುಂಬೈ ಕರ್ನಾಟಕ ಎಂದು ಕರೆಯಲಾಗಿತ್ತು.
ಈಗ ಮುಂಬೈ ಕರ್ನಾಟಕದ ಹೆಸರು ಬದಲಾವಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು
ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಾಧುಸ್ವಾಮಿ, ‘ಕಿತ್ತೂರು ಕರ್ನಾಟಕ’ವೆಂದು ಹೊಸ ನಾಮಕರಣ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು
ಬಿಟ್ ಕಾಯಿನ್ ಹ್ಯಾಕ್ ಬಗ್ಗೆ ವಿಚಾರ ಚರ್ಚೆಯಾಗಿಲ್ಲ. ಚರ್ಚಿಸಲು ನಮ್ಮ ಮುಂದೆ ಯಾವುದೇ ವಿಷಯವಿಲ್ಲ. ಎಲ್ಲಾ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚಿಸಲು ಬರಲ್ಲ. ಬಿಟ್ ಕಾಯಿನ್ ಹ್ಯಾಕ್ ಬಗ್ಗೆ ಇ.ಡಿ ತನಿಖೆಗೆ ವಹಿಸಿರುವ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದರು.
ಆಗ ನಾನು ಕಾನೂನು ಸಚಿವನಾಗಿರಲಿಲ್ಲ. ಬೊಮ್ಮಾಯಿ ಅವರೇ ಕಾನೂನು ಸಚಿವರಾಗಿದ್ದಾರೆ ಸಿಎಂ ಅವರೇ ನಿಮಗೆ ಉತ್ತರ ಕೊಡ್ತಾರೆ ಎಂದಿದ್ದಾರೆ.
ಇದೇ ವೇಳೆ ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಮಾತನಾಡಿ.. ಇವತ್ತು ಸಭೆ ನಡೆಯಬೇಕಾಗಿತ್ತು, ಆಗಲಿಲ್ಲ. ಮುಂದಿನ ವಾರ ಅದರ ಬಗ್ಗೆ ಸಭೆ ಮಾಡುತ್ತೇವೆ. ನಂತರ ಒಂದು ನಿರ್ಧಾರ ತೆಗೆದುಕೊಳ್ತೇವೆ ಎಂದು ತಿಳಿಸಿದರು.
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More
This website uses cookies.
Leave a Comment