ಅಕ್ಟೋಬರ್ 8 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ನ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ರಾಜ್ಯ ಹೈಕೋರ್ಟ್ ನ ಏಕ ಸದಸ್ಯ ಪೀಠ ರದ್ದು ಮಾಡಿದೆ.
ರಾಜ್ಯದ 277 ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಯ ಮೀಸಲಾತಿಯನ್ನು ನಿಗದಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅಲ್ಲದೆ ಅನೇಕ ಕಡೆ ಈಗಾಗಲೇ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ನ ಅಧ್ಯಕ್ಷ – ಉಪಾಧ್ಯಕ್ಷ ರ ಆಯ್ಕೆಯೂ ನಡೆದು ಹೋಗಿದೆ
ಈಗಾಗಲೇ ಚುನಾಯಿತರಾದ ಅಧ್ಯಕ್ಷ – ಉಪಾಧ್ಯಕ್ಷರುಗಳು ಕಚೇರಿ ಕೆಲಸ ಕಾರ್ಯ ಗಳನ್ನು ನಡೆಸುತ್ತಿದ್ದಾರೆ. ಆದರೂ ಸಹ ಅಂತಹ ಅಧ್ಯಕ್ಷ – ಉಪಾಧ್ಯಕ್ಷರ ಸೇವೆಯನ್ನು ಅಮಾನತ್ತಿನಲ್ಲಿ ಇಡುವಂತೆ ಹೈಕೋರ್ಟ್ ಹೇಳಿದೆ.
ಈ ನಡುವೆ ತನ್ನ ತೀರ್ಪು ಪ್ರಶ್ನೆ ಮಾಡಿ ಮುಂದಿನ 10 ದಿನದೊಳಗೆ ಮೇಲ್ ಮನವಿ ಸಲ್ಲಿಸಲು ಸರ್ಕಾರಕ್ಕೆ ನ್ಯಾಯಾಲಯವು ಅವಕಾಶ ಕೂಡ ನೀಡಿದೆ.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment