ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಗೆ ವಿಚ್ಛೇದನ ನೀಡಿದ ಮಾಜಿ ಪತಿಯೊಬ್ಬ ಆಕೆಗೆ ಚಾಕುವಿನಿಂದ ಚುಚ್ಚಿ ಬಬ೯ರವಾಗಿ ಹತ್ಯೆ ಮಾಡಿದ ಘಟನೆ ಕಳೆದ ರಾತ್ರಿ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಶಾಲಿನಿ (32), ಕೊಲೆಯಾದ ಮಹಿಳೆ. ಸುರೇಶ್(40) ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಕೊಂದ ಪತಿರಾಯ.
15 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಸುರೇಶ್, ಶಾಲಿನಿ. ಕೆಲವು ವರ್ಷ ಅನ್ಯೋನ್ಯವಾಗಿದ್ದ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಹೊಂದಾಣಿಕೆ ಕೊರತೆಯಿಂದಾಗಿ 4 ವರ್ಷದ ಹಿಂದೆ ವಿಚ್ಛೇದನ ಪಡೆದಿದ್ದರು.ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಂದೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ಶಾಲಿನಿ.
ತನ್ನನ್ನು ಬಿಟ್ಟು ಚೆನ್ನಾಗಿ ಜೀವನ ಸಾಗಿಸುತ್ತಿದ್ದಾಳೆ ಎಂಬ ಅಸೂಯೆಯಿಂದ ಖಿನ್ನತೆ ಒಳಗಾಗಿದ್ದ ಸುರೇಶ್ ಪತ್ನಿ ಕೆಲಸದಿಂದ ಬರುವುದನ್ನೇ ಕಾದು ಕತ್ತು ಕೂಯ್ದು, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿರುವ ಸುರೇಶ್ ಕೊಲೆ ಮಾಡಿದ್ದಾನೆ.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ