ಶಿವಮೊಗ್ಗ ನಗರದಲ್ಲಿ ನಿನ್ನೆ ರಾತ್ರಿಯೂ ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ.
ವಿಜಯ್ (37) ಕೊಲೆಯಾದ ದುರ್ದೈವಿ. ಶಿವಮೊಗ್ಗದ ವೆಂಕಟೇಶ ನಗರದ ನಡುರಸ್ತೆಯಲ್ಲೇ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಮೃತ ವಿಜಯ್ ಆಸ್ಪತ್ರೆವೊಂದರ ಅಕೌಂಟ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.ಇಂದು ಸೂರ್ಯಗ್ರಹಣ – ಯಾವ ರಾಶಿಗಳ ಮೇಲೆ ಪ್ರಭಾವ, ಪರಿಣಾಮ
ಸ್ಥಳಕ್ಕೆ ಜಯನಗರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ ವೈಯುಕ್ತಿಕ ಕಾರಣಕ್ಕಾಗಿ ವ್ಯಕ್ತಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಘಟನೆ ಕುರಿತಂತೆ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿ , ಮೃತ ವ್ಯಕ್ತಿ ರಾತ್ರಿ 1:30ರ ವರೆಗೂ ಮನೆಯಲ್ಲೇ ಇದ್ದ. ಆ ನಂತರ ಆತನಿಗೆ ಯಾವುದೊ ಕರೆ ಬರುತ್ತೆ. ಆಗ ಮೃತ ವಿಜಯ್ ಅವರ ತಂದೆಗೆ ಕೆಲಸ ನಿಮಿತ್ತ ಹೊರಕ್ಕೆ ಹೋಗ್ತಿರೋದಾಗಿ ಹೇಳಿ ಮನೆಯಿಂದ ಹೊರ ಬರುತ್ತಾನೆ. ಸುಮಾರು 3 ಗಂಟೆ ಸಮಯದಲ್ಲಿ ಕೃತ್ಯ ನಡೆದಿದ್ದು, ಇದಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ. ಸ್ಥಳದಲ್ಲಿ ಕೆಲ ವಸ್ತುಗಳು ಲಭ್ಯವಾಗಿವೆ , ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದೇವೆ ಎಂದು ತಿಳಿಸಿದ್ದಾರೆ.
ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಕೆಲಸ ಆಗುತ್ತದೆ ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು