ವೈಷ್ಣವಿ ದೇವಸ್ಥಾನದ ದೇವಪ್ಪಜ್ಜ ಕೊಲೆಯಾದ ಅರ್ಚಕರಾಗಿದ್ದು ,ದುಷ್ಕರ್ಮಿಗಳು ಚಾಕುವಿನಿಂದ ಕೊಲೆ ಮಾಡಿದ್ದಾರೆ.
ದುಷ್ಕರ್ಮಿಗಳಿಂದ ಕಳೆದ ಒಂದು ವರ್ಷದ ಹಿಂದೆಯು ಅರ್ಚಕನ ಮೇಲೆ ದಾಳಿ ನಡೆದಿದ್ದು, , ಅದೃಷ್ಟವಶಾತ್ ಆ ಸಮಯದಲ್ಲಿ ಅರ್ಚಕ ಬದುಕುಳಿದಿದ್ದಾರೆ .ಇದನ್ನು ಓದಿ –ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು , ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು