ಕನ್ನಡ ಚಿತ್ರರಂಗದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹತ್ಯೆಗೆ ಸಂಚು ಹೂಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ದರ್ಶನ್ ಹಾಗೂ ಸಂಜು ಬಂಧಿತ ಆರೋಪಿಗಳು.
ಪ್ರಕರಣದ 16 ಮತ್ತು 17ನೇ ಆರೋಪಿಗಳಾಗಿರುವ ಇವರ ಮೇಲೆ ಉಮಾಪತಿ ಹತ್ಯೆಗೆ ಸಂಚು ಹೂಡಿದ ಆರೋಪ ಕೇಳಿ ಬಂದಿತ್ತು.
ಇದರ ಬೆನ್ನಲ್ಲೇ 1 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗಳು ಸುಂಕದಕಟ್ಟೆಯ ಚೈತ್ರಾ ಬಾರ್ ಬಳಿ ಖಾಕಿ ಬಲೆಗೆ ಬಿದ್ದಿದ್ದಾರೆ. ಸಿಸಿಬಿಯ ಪಶ್ಚಿಮ ವಿಭಾಗದ ಸಂಘಟಿತ ಅಪರಾಧ ನಿಯಂತ್ರಣ ದಳ ಈ ಕಾರ್ಯಾಚರಣೆ ನಡೆಸಿದೆ.
ಆರೋಪಿಗಳನ್ನು ಸದ್ಯ ಜಯನಗರ ಠಾಣಾ ಪೊಲೀಸರ ವಶಕ್ಕೆ ನೀಡಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ