ಗಾಯತ್ರಿ ಮುರುಗೇಶ್ ಬಂಧಿತ ನಗರಸಭೆ ಸದಸ್ಯೆ, ನಂಜನಗೂಡು ಹಿಂದಿ ಶಿಕ್ಷಕಿ ಸುಲೋಚನ ಎಂಬುವವರನ್ನು ಸುಪಾರಿಕೊಟ್ಟು ಗಾಯತ್ರಿ ಕೊಲೆ ಮಾಡಿಸಿದ್ದರೆಂಬ ಆರೋಪ ಕೇಳಿಬಂದಿದೆ.ಇದನ್ನು ಓದಿ –ಅಮಿತ್ ಶಾ- ಯಡಿಯೂರಪ್ಪ ಭೇಟಿ; ಕುತೂಹಲ ಕೆರಳಿಸಿದ ಉಭಯ ನಾಯಕರ ಚರ್ಚೆ
6 ತಿಂಗಳ ಹಿಂದೆ ನಂಜನಗೂಡಿನ ಮೊರಾರ್ಜಿ ವಸತಿ ಶಾಲಾ ಶಿಕ್ಷಕಿ ಸುಲೋಚನ, ನಂಜನಗೂಡು ಮಹದೇಶ್ವರ ಬಡಾವಣೆಯಲ್ಲಿ ಕೊಲೆಯಾಗಿದ್ದರು. ಸುಲೋಚನ ಪತಿ 7 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಅಂದಿನಿಂದ ಸುಲೋಚನ ಒಂಟಿಯಾಗಿ ವಾಸವಾಗಿದ್ದರು. ನಗರಸಭೆ ಸದಸ್ಯೆ ಗಾಯತ್ರಿ ಪತಿ ಮುರುಗೇಶ್, ಸುಲೋಚನ ಅಕ್ರಮ ಸಂಬಂಧ ಹೊಂದಿದ್ದನು ಎನ್ನಲಾಗಿದೆ.
ಪತಿಯೊಂದಿಗೆ ಶಿಕ್ಷಕಿ ಅಕ್ರಮ ಸಂಬಂಧ ಹೊಂದಿರುವ ಕಾರಣಕ್ಕಾಗಿ ಗಾಯತ್ರಿ ಸುಪಾರಿ ಕೊಟ್ಟು ಶಿಕ್ಷಕಿಯನ್ನು ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ಸದಸ್ಯೆ ಸೇರಿದಂತೆ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment