ಮೈಸೂರು:ಮೈಸೂರಿನ ವಿದ್ಯಾನಗರದಲ್ಲಿ ಚಾಕುವಿನಿಂದ ಇರಿದು ಯುವಕನ ಹತ್ಯೆಗೈದಿರುವ ಘಟನೆ ಮೈಸೂರಿನ ವಿದ್ಯಾನಗರ ಬಡಾವಣೆಯ 4ನೇ ಕ್ರಾಸ್ನಲ್ಲಿ ನಡೆದಿದೆ.
ಬಾಲರಾಜ್ (26) ಹತ್ಯೆಯಾದ ಯುವಕ, ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ನಾಲ್ವರಿಂದ ಕೃತ್ಯ ನಡೆದಿರುವುದಾಗಿ ಆರೋಪಿಸಲಾಗಿದ್ದು, ಕೊಲೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಇದನ್ನು ಓದಿ –ಲಡಾಖ್ ನಲ್ಲಿ ಸೇನಾ ವಾಹನ ಕಂದಕಕ್ಕೆ ಬಿದ್ದು ಹುತಾತ್ಮರಾದ 9 ಯೋಧರು- ಪ್ರಧಾನಿ ಸಂತಾಪ
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ತೇಜಸ್, ಸಂಜಯ್, ಕಿರಣ್ ಹಾಗೂ ಸಾಮ್ರಾಟ್ ವಿರುದ್ಧ FIR ದಾಖಲಿಸಲಾಗಿದೆ. ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್