crime

ಔಷಧ ಬೆರೆಸಿದ ಸೇಬು ನೀಡಿ ಮಕ್ಕಳ ಮೇಲೆ ರೇಪ್- ಮುರುಘಾ ಸ್ವಾಮಿ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ವಿರುದ್ಧ 2ನೇ ಪೋಕ್ಸೋ ಕೇಸ್ ಕುರಿತು ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆ ಅಡಿಯಲ್ಲೂ ಕೇಸ್ ದಾಖಲಾಗಿದ್ದು, 342 ಪುಟಗಳ 2 ಸೆಟ್‌ನಂತೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.ಸೂರ್ಯ, ಅಶ್ವಿನ್ ಆಟಕ್ಕೆ ತಲೆಬಾಗಿದ ಜಿಂಬಾಬ್ವೆ; ಭಾರತಕ್ಕೆ ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ಎದುರಾಳಿ

ಮುರುಘಾ, ಲೇಡಿ ವಾರ್ಡನ್ (ರಶ್ಮಿ), ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಮಠದ ಉತ್ತರಾಧಿಕಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದರೆ ವಕೀಲ ಗಂಗಾಧರಯ್ಯ ಭಾಗಿ ಆಗಿರುವ ಮಾಹಿತಿ ಇಲ್ಲ, ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಮುರುಘಾ ಸ್ವಾಮಿ ಲೇಡಿ ವಾರ್ಡನ್ ಮೂಲಕ ಮಕ್ಕಳನ್ನು ಕರೆಸಿ, ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮತ್ತು ಬರುವ ಔಷಧಿ ಬೆರೆಸಿದ ಸೇಬು ನೀಡಿ ಮಕ್ಕಳನ್ನು ಅತ್ಯಾಚಾರಕ್ಕೆ ಬಳಸಿಕೊಂಡಿದ್ದಾರೆ. ಕಚೇರಿ, ಬೆಡ್ ರೂಂ, ಬಾತ್ ರೂಂ ಗೆ ಕರೆದೊಯ್ದು ಬಲಾತ್ಕಾರ ಮಾಡಿದ್ದಾರೆ.

ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿದ್ದರು. ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿ ಕೆಲವುವರ್ಷದ ಹಿಂದೆ ಓರ್ವ ಬಾಲಕಿ ರೇಪ್ ಅಂಡ್ ಮರ್ಡರ್ ಸಹ ಆಗಿದ್ದಾಳೆ. ಈ ಬಗ್ಗೆ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ಪಡೆದು, ಆಂಧ್ರಕ್ಕೆ ತೆರಳಿದ್ದ ಪೊಲೀಸ್ ತಂಡ ಹಲವು ಮಾಹಿತಿಗಳನ್ನು ಕಲೆ ಹಾಕಿದೆ.

ಮಠದ ಹಾಸ್ಟೆಲ್ ನಲ್ಲಿದ್ದ ಮತ್ತಷ್ಟು ಮಕ್ಕಳ ವಿಚಾರಣೆ ನಡೆಸಲಾಗುತ್ತಿದೆ, ಶಿವಮೂರ್ತಿ ಸ್ವಾಮಿ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Team Newsnap
Leave a Comment

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024