2021-22ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಕ್ರಿಕೆಟ್ ಕೂಟದ ಫೈನಲ್ ಪಂದ್ಯದಲ್ಲಿ ಕರ್ನಾಟಕದ ವಿರುದ್ಧ ತಮಿಳುನಾಡು 4 ವಿಕೆಟ್ಗಳ ಜಯ ಸಾಧಿಸಿದೆ.
ಸೋಮವಾರ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ
ತಮಿಳುನಾಡು ಮುಷ್ತಾಕ್ ಅಲಿ ಕಿರೀಟವನ್ನು ಮುಡಿಗೇರಿಸಿದೆ
ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ 7 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿತ್ತು. ಈ ಮೂಲಕ ತಮಿಳುನಾಡಿಗೆ 152 ರನ್ ಟಾರ್ಗೆಟ್ ನೀಡಿತ್ತು.
ಈ ರನ್ ಬೆನ್ನತ್ತಿದ ತಮಿಳುನಾಡು ಕೊನೇ ಓವರ್ನಲ್ಲಿ 2 ಬಾಲ್ ಇರುವಾಗಲೇ 153 ರನ್ ಗಳಿಸಿ ಜಯ ಸಾಧಿಸಿದ್ದಾರೆ.
ಕರ್ನಾಟಕ ಪರ ನಾಯಕ ಕರುಣ್ ನಾಯರ್ 18, ಮನೀಶ್ ಪಾಂಡೆ 13, ಅಭಿನವ್ ನೋಹರ ಆಕರ್ಷಕ 46, ಪ್ರವೀಣ್ ದುಬೆ 33 ರನ್ ಬಾರಿಸಿದರು.
ತಮಿಳುನಾಡು ಪರ ಶಾರೂಕ್ 33, ನಾರಾಯಣ್ ಜಗದೀಶನ್ 41 ರನ್ ಗಳಿಸಿದ್ದರು.
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
- ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ