ಇದನ್ನು ಓದಿ – 2ನೇ ತರಗತಿ ವಿದ್ಯಾರ್ಥನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ
ಇಂದು ಮುಸ್ಲೀಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಮಹತ್ವದ ಸಭೆ ನಡೆಯಿತು. ಅಮೀರ್ ಎ ಷರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಅಧ್ಯಕ್ಷತೆಯಲ್ಲಿ ಷರಿಯತ್ ಎ ಹಿಂದ್ ಸಂಘಟನೆ ಈ ಸಭೆಯನ್ನು ಏರ್ಪಡಿಸಿತ್ತು. ಈ ಸಭೆಯಲ್ಲಿ ಬೆಳಿಗ್ಗೆ 5 ಗಂಟೆಗೆ ಕೂಗಲಾಗುತ್ತಿದ್ದಂತಹ ಆಜಾನ್ ನನ್ನು ಬೆಳಿಗ್ಗೆ 6 ಗಂಟೆಗೆ ಕೂಗಲು ಒಮ್ಮತದ ನಿರ್ಧರವನ್ನು ಕೈಗೊಳ್ಳಲಾಗಿದೆ.
ಇದನ್ನು ಓದಿ – ಪ್ರಿಯತಮನಿಗಾಗಿ ತಾಯಿಯನ್ನೇ ಯಾಮಾರಿಸಿ 1 kG ಚಿನ್ನ ಕದ್ದ ಮಗಳು – ದೀಪ್ತಿ , ಮದನ್ ಬಂಧನ
ಈ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಂಘಟನೆಯ ಉಮರ್ ಶರೀಫ್ ಅವರು, ಮುಸ್ಲೀಮರು ದೇಶದ ಕಾನೂನಿಗೆ ಬೆಲೆ ಕೊಡುತ್ತಿದ್ದೇವೆ. ಭಾರತದ ಕಾನೂನು ಪಾಲಿಸಲಿದ್ದೇವೆ. ನಾವು ಕಾನೂನು ಪಾಲಿಸುತ್ತಿಲ್ಲ ಎಂಬುದು ಸುಳ್ಳು. ಕಾನೂನಿಗೆ ಬೆಲೆ ಕೊಟ್ಟು ಬೆಳಗಿನ ಜಾವ 5 ಗಂಟೆಗೆ ಕೂಗಲಾಗುತ್ತಿದ್ದಂತಹ ಆಜಾನ್ ಬದಲಾಗಿ, ಬೆಳಿಗ್ಗೆ 6 ಗಂಟೆಗೆ ಧ್ವನಿ ವರ್ಧಕರ ಮೂಲಕ ಮಸೀದಿಗಳಲ್ಲಿ ಆಜಾನ್ ಕೂಗಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More
This website uses cookies.
Leave a Comment