January 28, 2026

Newsnap Kannada

The World at your finger tips!

lake 1

ಮುತ್ತತ್ತಿ ಕ್ಷೇತ್ರದಲ್ಲಿ ದುರಂತ: ದೇವರ ದರ್ಶನಕ್ಕೆ ಬಂದಿದ್ದ ಇಬ್ಬರು ಮಹಿಳೆಯರು ನೀರುಪಾಲು

Spread the love

ಮಂಡ್ಯ: ಮಳವಳ್ಳಿ ತಾಲೂಕಿನ ಪ್ರಸಿದ್ಧ ತೀರ್ಥಕ್ಷೇತ್ರ ಮುತ್ತತ್ತಿಯಲ್ಲಿ ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಮಹಿಳೆಯರು ದುರಂತವಾಗಿ ಸಾವಿಗೀಡಾದ ಘಟನೆ ನಡೆದಿದೆ.

ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ಮತ್ತು ನದಿಯಾ (19) ಎಂದು ಗುರುತಿಸಲಾಗಿದೆ. ಅವರು 50ಕ್ಕೂ ಹೆಚ್ಚು ಕುಟುಂಬದ ಸದಸ್ಯರೊಂದಿಗೆ ದೇವರ ದರ್ಶನಕ್ಕೆ ಆಗಮಿಸಿದ್ದರು.


ದೇವಾಲಯಕ್ಕೆ ಭೇಟಿ ನೀಡಿದ ನಂತರ, ನದಿಯಲ್ಲಿ ಸ್ನಾನ ಮಾಡಲು ಹೋದಾಗ ಕಾಲು ಜಾರಿ ಇಬ್ಬರೂ ನೀರುಪಾಲಾಗಿದ್ದಾರೆ.ಇದನ್ನು ಓದಿ –ದಾಂಪತ್ಯವೆಂಬ ಸುಂದರ ಪ್ರೇಮಯಾನ

ಘಟನೆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

error: Content is protected !!