ನನ್ನ ಅಣ್ಣ ಡಿಕೆಶಿ ಬಹಳಷ್ಟು ಕಷ್ಟ ಪಟ್ಟಿದ್ದಾರೆ. ಅವರೇ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು ಸಂಸದ ಡಿ.ಕೆ ಸುರೇಶ್ ದೆಹಲಿಯಲ್ಲಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಸುರೇಶ್ ಅವರು, ಸತತವಾಗಿ 3 ವರ್ಷಗಳ ಕಾಲ ಪಕ್ಷ ಸಂಘಟನೆ ಮಾಡಿದ್ದಾರೆ. ಪಕ್ಷ ಸಂಕಷ್ಟದಲ್ಲಿ ಇತ್ತು.
ಸೋನಿಯಾ ಗಾಂಧಿ ಯವರಿಗೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಯವರಿಗೆ ಕೊಟ್ಟ ಮಾತಿನಂತೆ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದರು.ಕಾಂಗ್ರೆಸ್ ಸರ್ಕಾರದ ರಚನೆ ನಂತರ ಸಂಭಾವ್ಯ ಸಚಿವರು ಪಟ್ಟಿ ಇಲ್ಲಿದೆ
ನಮ್ಮ ಜವಾಬ್ದಾರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿತ್ತು. ಆ ಕೆಲಸವನ್ನು ಸಂಕಷ್ಟ ಸಮಯದಲ್ಲೂ ಸಹ ನಾವು ಮಾಡಿದ್ದೇವೆ. ಮುಂದಿನದ್ದು ಪಕ್ಷದ ವರಿಷ್ಠರಿಗೆ ಬಿಟ್ಟದ್ದು ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು