ನಾನು ಇರೋದೇ ಬ್ಲ್ಯಾಕ್. ನನ್ನ ಕಲರ್ ಬ್ಲ್ಯಾಕ್. ಅದು ಬ್ಲ್ಯಾಕ್ ಮೇಲ್ ಥರಾ ಕಂಡರೆ ನಾನು ಏನ್ ಮಾಡೋಕೆ ಆಗುತ್ತೆ ಎಂದು ಕಿಚಾಯಿಸಿದ್ದಾರೆ.ಇದನ್ನು ಓದಿ –ಮೈಸೂರು- ಬೆಂಗಳೂರು ಹೈವೇನಲ್ಲಿ ಹೆದ್ದಾರಿ ಗಸ್ತು ಸಿಬ್ಬಂದಿ ನಿಯೋಜನೆ: ಸಂಸದ ಪ್ರತಾಪ್ ಸಿಂಹ
ಸಿಪಿವೈ ಆರೋಪಕ್ಕೆ ಸಂಬಂಧಿಸಿ ಮಾಧ್ಯಮಗಳ ಜೊತೆ ಮಾತನಾಡಿರುವ ಕುಮಾರಸ್ವಾಮಿ ನಾನ್ಯಾಕೆ ಬ್ಲ್ಯಾಕ್ಮೇಲ್ ಮಾಡಲಿ. ಯಾರೇ ಸರ್ಕಾರದಿಂದ ದುಡ್ಡು ತಂದರೂ, ಯಾವುದೇ ಅಭಿವೃದ್ಧಿ ಕಾರ್ಯಕ್ರಮ ನಡೆದರೂ, ಅದು ಆ ಕ್ಷೇತ್ರದ ಶಾಸಕನ ನೇತೃತ್ವದಲ್ಲಿಯೇ ನಡೆಯಬೇಕು.
ಸರ್ಕಾರದ ಗೈಡ್ಲೈನ್ ಇರೋದೇ ಅದು. ಯಾವನೇ ದುಡ್ಡು ತರಲಿ. ಆ ಕ್ಷೇತ್ರದ ಶಾಸಕರ ಉಪಸ್ಥಿತಿಯಲ್ಲೇ ಕಾರ್ಯಕ್ರಮ ಆಗಬೇಕು.
20 ವರ್ಷ ಶಾಸಕರಾಗಿ, ಮಂತ್ರಿಯಾಗಿ ಇಷ್ಟೂ ಗೊತ್ತಿಲ್ವಾ? ಯಾಕೆ ಅನಾಗರಿಕರ ವರ್ತನೆ ಮಾಡಬೇಕಾ ಎಂದು ಯೋಗೇಶ್ವರ್ ವಿರುದ್ಧ ಕಿಡಿಕಾರಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment