Bengaluru

ಸಿದ್ದರಾಮಯ್ಯಗೆ ನನ್ನ ಕ್ಷೇತ್ರ ಬಿಟ್​​ ಕೊಡ್ತೀನಿ – highest Lead ​​ನಲ್ಲಿ ಗೆಲ್ಲಿಸ್ತೀನಿ – M L A ಜಮೀರ್​

ಮಾಜಿ ಸಿಎಂ ಸಿದ್ದರಾಮಯ್ಯಗೆ ನನ್ನ ಕ್ಷೇತ್ರ ಬಿಟ್ಟು ಕೊಡೋಕೆ ಈಗಲೂ ಸಿದ್ಧ ಎಂದು ಕಾಂಗ್ರೆಸ್​ ಶಾಸಕ ಜಮೀರ್​​ ಅಹ್ಮದ್​​ ಹೇಳಿದರು.

ಸುದ್ದಿಗಾರರಜೊತೆ ಮಾತಾಡಿದ ಜಮೀರ್​​, ಸಿದ್ದರಾಮಯ್ಯಗಾಗಿ ಕ್ಷೇತ್ರ ಬಿಟ್ಟು ಕೊಡ್ತಿಲ್ಲ, ರಾಜ್ಯದ ಜನತೆಗಾಗಿ ತ್ಯಾಗ ಮಾಡುವೆ ಎಂದರು.

ನಾನು ಎಲ್ಲೇ ಹೋದರೂ 2013-18 ಅವಧಿಯಲ್ಲಿ ಕಾಂಗ್ರೆಸ್​ ಸರ್ಕಾರ ಇದ್ದಾಗ ಸಿದ್ದರಾಮಯ್ಯ ಮಾಡಿರುವ ಕೆಲಸಗಳ ಬಗ್ಗೆ ಈಗಲೂ ರಾಜ್ಯದ ಜನ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯಕ್ಕಾಗಿ ನಾನು ನನ್ನ ಕ್ಷೇತ್ರ ಸಿದ್ದರಾಮಯ್ಯ ಸಾಹೇಬರಿಗೆ ಬಿಟ್ಟು ಕೊಟ್ಟುಹೈಎಸ್ಟ್​ ಲೀಡ್​​ನಲ್ಲಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿಕೊಂಡು ಬರ್ತೀನಿ. ಯಾರು ಊಹಿಸಲಾಗದಷ್ಟು ಭಾರೀ ಅಂತರದಿಂದ ಗೆಲ್ಲಿಸುತ್ತೇನೆ ಎಂದು ಜಮೀರ್​​ ಸವಾಲು ಹಾಕಿದರು.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024