Main News

ಮೈಶುಗರ್ ಖಾಸಗಿಕರಣ ಇಲ್ಲ: ಸಕಾ೯ರಿ ಸ್ವಾಮ್ಯದಲ್ಲೇ ಆರಂಭ – ಸಿಎಂ ಬೊಮ್ಮಾಯಿ ಪ್ರಕಟ

ಮೈಶುಗರ್ ಸಕ್ಕರೆ ಕಾಖಾ೯ನೆಯನ್ನು ಸಕಾ೯ರಿ ಸ್ವಾಮ್ಯದಲ್ಲೇ ಆರಂಭಿಸಲು ನಿಧ೯ರಿಸಲಾಗಿದೆ.ಮೈಶುಗರ್ ಕಾಖಾ೯ನೆ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆ ಬೆಂಗಳೂರಿನಲ್ಲಿ ಮಂಡ್ಯ ಜಿಲ್ಲೆಯ ರೈತ ನಾಯಕರ ಹಾಗೂ ಜನ ಪ್ರತಿನಿಧಿಗಳ ಸಭೆಯ ನಂತರ ಸಿಎಂ ಬೊಮ್ಮಾಯಿ ಸಭೆ ಪ್ರಮುಖ ನಿಧಾ೯ರಗಳನ್ನು ಪ್ರಕಟಸಿದರು.

  • ಮೈಶುಗರ್ ಅನ್ನು ಸಕಾ೯ರಿ ಸ್ವಾಮ್ಯದಲ್ಲಿ ನಡೆಸಲಾಗುವುದು
  • ಮೈಶುಗರ್ ಖಾಸಗಿಕರಣ ಮಾಡುವುದಿಲ್ಲ
  • ಮುಂದಿನ ವಷ೯ದಿಂದ ಕಾಖಾ೯ನೆಯಲ್ಲಿ ಕಬ್ಬು ಅರೆಯುವ ಕಾರ್ಯ ಆರಂಭಿಸಲಾಗುವುದು
  • ಮುಂದಿನ ಮೂರು ತಿಂಗಳೊಳಗೆ ಕಾಖಾ೯ನೆಗೆ ದಕ್ಷ ಆಡಳಿತಾಧಿಕಾರಿ ನೇಮಕ ಮಾಡಲಾಗುವುದು
  • ಕಾಖಾ೯ನೆ ಪುನಶ್ಚೇತನಕ್ಕೆ ಅಗತ್ಯ ಹಣಕಾಸಿ ನೆರವು ನೀಡಲಾಗುವುದು
  • ಕಾಖಾ೯ನೆ ರಿಪೇರಿಗೂಅಗತ್ಯ ಹಣಕಾಸು ನೀಡಲಗುವುದು
  • ಎರಡು ವರ್ಷಗಳ ಕಾಲ ರಾಜ್ಯ ಸರ್ಕಾರವೇ ಕಾರ್ಖಾನೆಯ ನಿರ್ವಹಣೆ ಮಾಡಲಿದೆ. .
  • ನಷ್ಟದಲ್ಲಿರುವ ಈ ಕಾರ್ಖಾನೆಯನ್ನು ೨೦೨೨ರ ಹಂಗಾಮಿನಿಂದ ಎರಡು ವರ್ಷಗಳ ಕಾಲ ಸರ್ಕಾರದಿಂದಲೇ ನಿರ್ವಹಿಸಲು ನಿರ್ಧರಿಸಲಾಯಿತು.
  • ಪ್ರಸಕ್ತ ಹಂಗಾಮಿನಲ್ಲಿ ಈ ಕಾರ್ಖಾನೆ ವ್ಯಾಪ್ತಿಯ ಕಬ್ಬನ್ನು ಖರೀದಿಸಿ ಬೇರೆ ಸಕ್ಕರೆ ಕಾರ್ಖಾನೆಗಳಿಗೆ ನೀಡಲು ತೀರ್ಮಾನಿಸಲಾಯಿತು.
  • ಮುಂದಿನ ವರ್ಷ ಅಂದರೆ ೨೦೨೨ರಿಂದ ಕಬ್ಬು ಅರಿಯುವ ಕುರಿತು ಸಿದ್ಧತೆ ಕೈಗೊಳ್ಳವ ತೀರ್ಮಾನ ತೆಗೆದುಕೊಳ್ಳಲಾಗಿದೆ.
  • ರೈತರಿಗೆ ತೊಂದರೆ ಅಗಬಾರದೆಂಬ ಉದ್ದೇಶದಿಂದ ಸರ್ಕಾರ ಈ ಕ್ರಮಕ್ಕೆ ಕೈಗೊಂಡಿದೆ. ಕಾರ್ಖಾನೆ ಆರಂಭಕ್ಕೆ ತಕ್ಷಣದಿಂದ ಕಾರ್ಯೋನ್ಮುಖವಾಗುವಂತೆ ಸೂಚಿಸಲಾಗಿದೆ
  • ಕಾರ್ಖಾನೆಯ ಆಡಳಿತ ನಿರ್ವಹಣೆ, ತಾಂತ್ರಿಕ ಸುಧಾರಣೆ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲಾಗುವುದು.
  • ಸಮಿತಿ ನೀಡುವ ವರದಿ ಆಧರಿಸಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚಿಂತಿಸಲಾಗುವುದು

ಇಂದಿನ ಮುಖ್ಯಮಂತ್ರಿಗಳ ಸಭೆಯಲ್ಲಿ ರೈತ ನಾಯಕಿ ಸುನಂದ ಜಯರಾಂ, ಸಂಸದೆ ಸುಮಲತಾ , ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಎಂ ಶ್ರೀನಿವಾಸ್, ಕೆಟಿ ಶ್ರೀಕಂಠೇಗೌಡ ಸೇರಿದಂತೆ ಇತರರು ಪಾಲ್ಗೊಂಡಿದ್ದರು

Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024