ದಿವಂಗತ ಮಹಾರಾಜ ನಾಲ್ವಡಿ ಕೃಷ್ಣ ರಾಜ ಒಡೆಯರ್ ಅವರ ಹೆಸರನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಇಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1894 ರಿಂದ 1940 ರಲ್ಲಿ ಅವರ ಮರಣದವರೆಗೆ ಮೈಸೂರು ರಾಜ್ಯದ ಇಪ್ಪತ್ತನಾಲ್ಕನೇ ಮಹಾರಾಜರಾಗಿದ್ದರು.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ‘ಮೈಸೂರು ವಿಮಾನ ನಿಲ್ದಾಣಕ್ಕೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡಲು ಅನುಮೋದನೆ ನೀಡುವ ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.
ಮೈಸೂರಿನ ಅಭಿವೃದ್ಧಿಯ ಹರಿಕಾರರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿ, ದಕ್ಷ ಆಡಳಿತ ಮತ್ತು ಸಾಮಾಜಿಕ ಕಳಕಳಿ ನಮಗೆ ಯಾವಾಗಲೂ ಸ್ಫೂರ್ತಿ ನೀಡಿದೆ ಎಂದು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.
- ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
More Stories
ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ