Karnataka

ಫೆ 28 ರಿಂದ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಟೋಲ್ ಸಂಗ್ರಹ ಆರಂಭ

ಬೆಂಗಳೂರು-ನಿಡಘಟ್ಟ ನಡುವಿನ ಶೇಷಗಿರಿಹಳ್ಳಿ ಬಳಿ ಮೈಸೂರು – ಬೆಂಗಳೂರು ದಶ ಪಥ ಹೆದ್ದಾರಿ ಟೋಲ್ ವಸೂಲಾತಿ ಫೆ 28 ರಂದು ಆರಂಭಿಸಲಾಗುವುದು.

ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ ರಸ್ತೆಗೆ ಶುಲ್ಕ ಪಾವತಿ ಮಾಡಲೇ ಬೇಕು ಎಂದು
ಕೇಂದ್ರ ಹೆದ್ದಾರಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.ಹಾಸನದ ಟಿಕೆಟ್ ವಿವಾದ: ಜೆಡಿಎಸ್ ನಾಯಕರ ಸಭೆ ರದ್ದುಪಡಿಸಿದ ದೇವೇಗೌಡರು

ವಿವಿಧ ಮಾದರಿಯ ವಾಹನಗಳಿಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ. ಸರ್ವೀಸ್ ರಸ್ತೆ ಹೊರತು ಪಡಿಸಿ, ಉಳಿದ ಆರು‌ಪಥಗಳಿಗೆ ಶುಲ್ಕ ಅನ್ವಯವಾಗಲಿದೆ.

  • ಕಾರು, ಜೀಪು, ವ್ಯಾನುಗಳಿಗೆ ಏಕಮುಖ ಸಂಚಾರಕ್ಕೆ 135ರು . ಅದೇ ದಿನ ಮರು ಸಂಚಾರಕ್ಕೆ 205 ರು
  • ಸ್ಥಳೀಯ ವಾಹನಗಳಿಗೆ 70ರು ಒಂದು ತಿಂಗಳ 50ಏಕ‌ಮುಖ ಸಂಚಾರದ ಪಾಸ್ ಗೆ 4525ರು
  • ಲಘು ವಾಣಿಜ್ಯ ವಾಹನಗಳು/ಲಘು ಸರಕು ವಾಹನಗಳು/ಮಿನಿ ಬಸ್. ಏಕಮುಖ ಸಂಚಾರಕ್ಕೆ 220ರು ಅದೇ ದಿನ ಮರು ಸಂಚಾರಕ್ಕೆ 320 ರೂ.
  • ಸ್ಥಳೀಯ ವಾಹನಗಳಿಗೆ 110ರೂ, ಒಂದು ತಿಂಗಳ 50ಏಕ‌ಮುಖ ಸಂಚಾರದ ಪಾಸ್ ಗೆ 7315ರೂ. *ಬಸ್ ಅಥವಾ ಟ್ರಕ್(ಎರಡು ಆಕ್ಸೆಲ್)
  • ಏಕಮುಖ ಸಂಚಾರಕ್ಕೆ 460ರೂ.ಅದೇ ದಿನ ಮರು ಸಂಚಾರಕ್ಕೆ 690 ರು
  • ಸ್ಥಳೀಯ ವಾಹನಗಳಿಗೆ 230ರೂ, ಒಂದು ತಿಂಗಳ 50ಏಕ‌ಮುಖ ಸಂಚಾರದ ಪಾಸ್ ಗೆ 15325ರೂ.
  • ವಾಣಿಜ್ಯ ವಾಹನಗಳು (ಮೂರು ಆಲ್ಸೆಲ್) ಏಕಮುಖ ಸಂಚಾರಕ್ಕೆ 500ರೂ.

ಅದೇ ದಿನ ಮರು ಸಂಚಾರಕ್ಕೆ 750 ರೂ. ಸ್ಥಳೀಯ ವಾಹನಗಳಿಗೆ 250ರೂ, ಒಂದು ತಿಂಗಳ 50ಏಕ‌ಮುಖ ಸಂಚಾರದ ಪಾಸ್ ಗೆ 16715ರೂ.

ಭಾರಿ ನಿರ್ಮಾಣ ಯಂತ್ರ, ಭೂ ಅಗೆತ ಸಾಧನ್, ಬಹು ಆಕ್ಸೆಲ್ ವಾಹನ(6ರಿಂದ 8 ಆಕ್ಸೆಲ್)

ಏಕಮುಖ ಸಂಚಾರಕ್ಕೆ 720ರೂ. ಅದೇ ದಿನ ಮರು ಸಂಚಾರಕ್ಕೆ 1080 ರೂ. ಸ್ಥಳೀಯ ವಾಹನಗಳಿಗೆ 360ರೂ, ಒಂದು ತಿಂಗಳ 50ಏಕ‌ಮುಖ ಸಂಚಾರದ ಪಾಸ್ ಗೆ 24030ರೂ.

  • ಅತೀ ಗಾತ್ರದ ವಾಹನಗಳು (7ರಿಂದ ಹೆಚ್ಚಿನ ಆಕ್ಸೆಲ್)

ಏಕಮುಖ ಸಂಚಾರಕ್ಕೆ 880ರೂ.

ಅದೇ ದಿನ ಮರು ಸಂಚಾರಕ್ಕೆ 1315ರೂ. ಸ್ಥಳೀಯ ವಾಹನಗಳಿಗೆ 440ರೂ, ಒಂದು ತಿಂಗಳ 50ಏಕ‌ಮುಖ ಸಂಚಾರದ ಪಾಸ್ ಗೆ 29255ರು

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024