Trending

ನಾಳೆಯಿಂದ ಮೈಸೂರು- ಬೆಂಗಳೂರು ಪ್ಯಾಸೆಂಜರ್ ರೈಲು ಆರಂಭ

ನೈರುತ್ಯ ರೈಲ್ವೆಯ ಮೈಸೂರು ವಿಭಾಗ ಕೆಲವು ಮಾರ್ಗಗಳಲ್ಲಿ ಭಾನುವಾರ ಹೊರತುಪಡಿಸಿ ನಾಳೆಯಿಂದ ಕಾಯ್ದಿರಿಸದ ರೈಲುಗಳ ಸಂಚಾರವನ್ನು ಆರಂಭಿಸಲಿದೆ.

ಈ ರೈಲಿಗೆ ಯಾವುದೇ ಕಾಯ್ದಿರಿಸುವಿಕೆ ಟಿಕೆಟ್ ಇಲ್ಲ. ರೈಲು ನಿಲ್ದಾಣ ದಲ್ಲೇ ಟಿಕಟ್ ಕೊಡಲಾಗುವುದು.

  • 06255 ಸಂಖ್ಯೆಯ 16 ಬೋಗಿಗಳ ರೈಲು ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿದೆ. ಬೆಂಗಳೂರಿನಿಂದ ಸಂಜೆ 7ಕ್ಕೆ ಹೊರಟು ರಾತ್ರಿ 10ಕ್ಕೆ ಮೈಸೂರು ತಲುಪಲಿದೆ.
  • 06256 ಸಂಖ್ಯೆ ರೈಲು ಬೆಳಗ್ಗೆ 6.10ಕ್ಕೆ ಮೈಸೂರಿನಿಂದ ಹೊರಟು 9.15ಕ್ಕೆ ಬೆಂಗಳೂರಿಗೆ ತಲುಪುತ್ತದೆ. 06257 ಸಂಖ್ಯೆಯ ರೈಲು ಬೆಳಗ್ಗೆ 9.20ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12.45ಕ್ಕೆ ಮೈಸೂರಿಗೆ ಆಗಮಿಸಲಿದೆ.
  • 06258 ಸಂಖ್ಯೆ ರೈಲು ಮೈಸೂರಿನಿಂದ ಮಧ್ಯಾಹ್ನ 1.45ಕ್ಕೆ ಹೊರಟು ಸಂಜೆ 5ಕ್ಕೆ ಬೆಂಗಳೂರು ತಲುಪಲಿದೆ.

ಈ ರೈಲುಗಳು ನಾಯಂಡಹಳ್ಳಿ, ಜ್ಞಾನ ಭಾರತಿ, ಕೆಂಗೇರಿ, ಹೆಜ್ಜಾಲ, ಬಿಡದಿ, ಕೇತೋಹಳ್ಳಿ, ರಾಮನಗರ, ಚನ್ನಪಟ್ಟಣ, ಶೆಟ್ಟಿಹಳ್ಳಿ, ನಿಡಘಟ್ಟ, ಮದ್ದೂರು, ಹನಕೆರೆ, ಮಂಡ್ಯ, ಯಲಿಯೂರು, ಬ್ಯಾಡರಹಳ್ಳಿ, ಚಂದಗಿರಿ ಕೊಪ್ಪಲ್‌, ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ನಾಗನಹಳ್ಳಿಯಲ್ಲಿ ನಿಲುಗಡೆ ಹೊಂದಿದೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024