ಸಿಎಂ ಬಸವರಾಜ್ ಬೊಮ್ಮಾಯಿ( Basavaraj Bommai ) ಉತ್ಸವ ಮೂರ್ತಿ ಮೆರವಣಿಗೆಗೆ ಚಾಲನೆ ಕೊಟ್ಟರು.ಇದನ್ನು ಓದಿ –ಬದುಕಿಗೊಂದು ದೀವಿಗೆ…. ಭಗವದ್ಗೀತೆ
ಆಕರ್ಷಣೆಯ ಬೆಳ್ಳಿ ರಥದ ಮೂಲಕ ಉತ್ಸವ ಮೂರ್ತಿ ಚಾಮುಂಡಿ ಬೆಟ್ಟದಿಂದ(Chamundi Hills ) ಅರಮನೆಗೆ ಹೊರಟಿದೆ. ತಾವರೆಕಟ್ಟೆ ಮಾರ್ಗದಿಂದ ಕುರುಬಾರಳ್ಳಿ ಸರ್ಕಲ್ಗೆ ತೆರಳಿ ಅಲ್ಲಿಂದ, ಸತ್ಯನಾರಾಯಣ್ ದೇವಸ್ಥಾನದ ಬಳಿ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಜಯಮಾರ್ತಾಂಡ ದ್ವಾರದಿಂದ ಯಮಗಂಡ ಕಾಲ ಮುಗಿಯುವ ಮುನ್ನವೇ ಉತ್ಸವ ಮೂರ್ತಿ ಅರಮನೆ ತಲುಪಲಿದೆ.
ಐತಿಹಾಸಿಕ ದಸರಾ ಕಣ್ತುಂಬಿಕೊಳ್ಳಲು ಕ್ಷಣಗಣನೆ ಮೈಸೂರಿನಲ್ಲಿ ಇಂದು ಅಂಬಾರಿಗೆ ಪುಷ್ಪಾರ್ಚನೆ ವೇಳೆ ರಾಷ್ಟ್ರಗೀತೆ ಹಾಡಿ, 21ಸುತ್ತು ಕುಶಾಲತೋಪು ನಡೆಸಲಾಗುತ್ತೆ. 41 ಸ್ತಬ್ದಚಿತ್ರಗಳ ಮೆರವಣಿಗೆಯೂ ಸಾಗಲಿದೆ
ಇಂದು ಅರಮನೆ ( palace ) ಸವಾರಿ ತೊಟ್ಟಿಯಲ್ಲಿ ಮೈ ನವಿರೇಳಿಸುವ ಜಟ್ಟಿಕಾಳಗ ನಡೆಯಲಿದೆ, ಮೈಸೂರು, ಚಾಮರಾಜನಗರ, ಬೆಂಗಳೂರು, ಚನ್ನಪಟ್ಟಣದ ಜಟ್ಟಿಗಳು ಸೆಣಸಾಡಲಿದ್ದಾರೆ. ಜಟ್ಟಿ ಕಾಳಗದ ನಂತರ ಅರಮನೆಯ ಆನೆ ಬಾಗಿಲಿನಿಂದ ಚಿನ್ನದ ಪಲ್ಲಕ್ಕಿಯಲ್ಲಿ ರಾಜವಂಶಸ್ಥ ಯದುವೀರ್ ಸಾಗಲಿದ್ದಾರೆ.
ಭುವನೇಶ್ವರಿ ದೇಗುಲಕ್ಕೆ ಆಗಮಿಸಿ ಬನ್ನಿ ಮರಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಿದ್ದಾರೆ.
ಸಂಜೆ 5:07ರಿಂದ 5:18ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅರಮನೆಯಂಗಳದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ರಾಜವಂಶಸ್ಥ ಯದುವೀರ್ ಅಂಬಾರಿಗೆ ( Ambari ) ಪುಷ್ಪಾರ್ಚನೆ ಮಾಡಲಿದ್ದಾರೆ. ಸಂಜೆ 7:30ಕ್ಕೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಟಾರ್ಚ್ ಲೈಟ್ ಪೆರೇಡ್ ( Torch Light Parade ) ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿಯಾಗಲಿದ್ದಾರೆ.
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment