Mysuru

ನಾಡಹಬ್ಬ ಮೈಸೂರು ದಸರಾ : 9 ಗಜಪಡೆಗಳ ಪಟ್ಟಿ ಬಿಡುಗಡೆ

ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ನಾಡಿನ ಅದಿದೇವತೆ ಚಾಮುಂಡೇಶ್ವರಿಯನ್ನು ಅಂಬಾರಿಯಲ್ಲಿ ಹೊತ್ತು ಸಾಗಲು ದಸರಾ ಗಜಪಡೆಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಈ ಬಾರಿ 9 ಆನೆಗಳಿಗೆ ದಸರಾ ಗಜಪಡೆಯಲ್ಲಿ ಸ್ಥಾನ ನೀಡಲಾಗಿದೆ.

ಬೆಂಗಳೂರಿನ ಅಶೋಕಪುರಂನಲ್ಲಿರುವ ಅರಣ್ಯಭವನದಲ್ಲಿ ಪ್ರಧಾನ ಮುಖ್ಯ ಅರಮನೆಯ ಸಂರಕ್ಷಣಾಧಿಕಾರಿ ಜಿ.ವಿ ರಂಗರಾವ್ ಅಧ್ಯಕ್ಷತೆಯ ಸಭೆಯಲ್ಲಿ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.

ಮೈಸೂರು ದಸರಾದ ಗಜಪಡೆಗಳ ಮೊದಲ ಪಟ್ಟಿ

  1. ಅಭಿಮನ್ಯು – ಮತ್ತಿಗೋಡು ಆನೆ ಶಿಬಿರ
  2. ಭೀಮ – ಮತ್ತಿಗೋಡು ಆನೆ ಶಿಬಿರ
  3. ಮಹೇಂದ್ರ – ಮತ್ತಿಗೋಡು ಆನೆ ಶಿಬಿರ
  4. ಅರ್ಜುನ -ಬಳ್ಳೆ ಆನೆ ಶಿಬಿರ
  5. ಧನಂಜಯ – ದುಬಾರೆ ಆನೆ ಶಿಬಿರ
  6. ಗೋಪಿ – ದುಬಾರೆ ಆನೆ ಶಿಬಿರ
  7. ಪಾರ್ಥಸಾರಥಿ – ರಾಮಾಪುರ ಆನೆ ಶಿಬಿರ
  8. ವಿಜಯಾ – ದುಬಾರೆ ಆನೆ ಶಿಬಿರ
  9. ವರಲಕ್ಷ್ಮಿ – ಭೀಮನಕಟ್ಟೆ ಆನೆ ಶಿಬಿರ

ಆನೆಗಳು ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನದಲ್ಲಿ ಸೆಪ್ಟೆಂಬರ್ 4ರವರೆಗೂ ವಿಶ್ರಾಂತಿ ಪಡೆಯಲಿವೆ. ಬಳಿಕ ಅರಣ್ಯ ಭವನದಿಂದ ಬಲ್ಲಾಳ್ ವೃತ್ತ, ಜೆಎಲ್ ಬಿ ರಸ್ತೆ, ಚಾಮರಾಜ ಜೋಡಿ ರಸ್ತೆ ಮೂಲಕ ಜಯಮಾರ್ತಾಂಡ ದ್ವಾರದಿಂದ ಅರಮನೆ ಆವರಣವನ್ನು ಗಜಪಡೆ ಪ್ರವೇಶಿಸಲಿದೆ. ರಾಜ್ಯದಲ್ಲಿ 10 ಮಂದಿ IAS ಅಧಿಕಾರಿಗಳ ವರ್ಗಾವಣೆ : ವಿವರ ನೋಡಿ

ಸೆಪ್ಟೆಂಬರ್ 6 ರಂದು ಆನೆಗಳ ತೂಕ ಮಾಡಿಸಿ, ಸೆಪ್ಟೆಂಬರ್ 7ರಿಂದ ತಾಲೀಮು ಆರಂಭಗೊಳ್ಳುತ್ತದೆ.

ನಾಡಹಬ್ಬ ಮೈಸೂರು ದಸರಾ 9 ಗಜಪಡೆಗಳ ಪಟ್ಟಿ ಬಿಡುಗಡೆ – dasara mysore 9 elephant list released #Mysoredasara #karnataka #tourism

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024