ಎಸ್.ಎಂ.ಕೃಷ್ಣರಿಂದ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ

Team Newsnap
0 Min Read
IT raid on SM Krishna's sister's residence ಎಸ್ ಎಂ ಕೃಷ್ಣ ಸಹೋದರಿ ನಿವಾಸದ ಮೇಲೆ ಐಟಿ ರೇಡ್

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಅವರು ಉದ್ಘಾಟಿಸುವರು.


ಎಸ್.ಎಂ. ಕೃಷ್ಣ ಅವರು ಮೈಸೂರು ದಸರಾ ಮಹೋತ್ಸವ ಉದ್ಘಾಟಿಸುವರು ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಪ್ರಕಟಿಸಿದರು.

s m krishna1

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಈ ಸಂದರ್ಭದಲ್ಲಿ ಇದ್ದರು. ಮುಖ್ಯಮಂತ್ರಿಗಳೇ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ಹೆಸರನ್ನು ಅಂತಿಮಗೊಳಿಸಿ, ಪ್ರಕಟಿಸುವರು ಎಂದು ಈ ಹಿಂದೆ ಸಚಿವ ಸೋಮಶೇಖರ್ ಹೇಳಿದ್ದರು.

Share This Article
Leave a comment