ಕಳೆದ ಮಂಗಳವಾರ ರಾತ್ರಿ ಮೈಸೂರಿನ ಲಲಿತಾದ್ರಿಪುರ ಬಡಾವಣೆಯಲ್ಲಿ ನಡೆದ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಕೃತ್ಯವೆಸಗಿದ ಸ್ಥಳದಲ್ಲಿ ದುಷ್ಕರ್ಮಿಗಳು ಮದ್ಯ ಸೇವನೆ ಮಾಡಿದ್ದರು. ಹೀಗಾಗಿ ಪೊಲೀಸರು ವೈನ್ ಶಾಪ್ಗಳ ಜಾಡುಹಿಡಿದಿದ್ದಾರಂತೆ.
ಆಲನಹಳ್ಳಿಯ ವೈನ್ಸ್ ಶಾಪ್ನಲ್ಲಿ ಮದ್ಯ ಖರೀದಿಸಿದ್ದ ದೃಶ್ಯದ ಆಧಾರದ ಮೇಲೆ ಪೊಲೀಸರು ಸದ್ಯ ಮೂವರು ಶಂಕಿತರನ್ನು ಬಂಧಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಹತ್ತಕ್ಕೂ ಹೆಚ್ಚು ತನಿಖಾ ತಂಡಗಳನ್ನು ರಚಿಸಿದ್ದಾರೆ ಎನ್ನಲಾಗಿದೆ.
ಇನ್ನು ಇಂದು ಗೃಹ ಸಚಿವರು ಹಾಗೂ ಮಹಿಳಾ ಆಯೋಗದ ಅಧಿಕಾರಿಗಳು ಮೈಸೂರಿಗೆ ಭೇಟಿ ನೀಡಲಿದ್ದಾರೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ