ಕಳೆದ ತಿಂಗಳು ಈ ಹಳೆಯ ಕಟ್ಟಡದ ದುರಸ್ತಿ ಕಾರ್ಯ ಪ್ರಾರಂಭಗೊಂಡಿತ್ತು. ಇಂದು ಸಂಜೆ ಕಟ್ಟಡದ ಮೇಲ್ಛಾವಣಿ ಹಠಾತ್ ಕುಸಿದ ಪರಿಣಾಮ, ಕಾರ್ಮಿಕ ಗೌಸಿಯನಗರದ ಸದ್ದಾಂ ಎಂಬವರು ಅವಶೇಷಗಳಡಿ ಸಿಲುಕಿದರು.
ಅವರು ಕಿಟಕಿಗಳನ್ನು ತೆಗೆದುಹಾಕುವ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಸಕ್ರಿಯವಾಗಿಯೇ ನಡೆದಿದೆ.ಇದನ್ನು ಓದಿ –ಮೈನಿಂಗ್ ಉದ್ಯಮಿಗಳ ಮನೆ ಹಾಗೂ ಕಚೇರಿ ಮೇಲೆ IT ದಾಳಿ
ಸ್ಥಳೀಯ ಜನತೆಗೂ ಈ ಘಟನೆ ಆಘಾತವನ್ನುಂಟುಮಾಡಿದ್ದು, ರಕ್ಷಣಾ ಕಾರ್ಯಾಚರಣೆ ಶೀಘ್ರ ಪೂರ್ಣಗೊಳ್ಳಬೇಕೆಂದು ಆಕಾಂಕ್ಷೆ ವ್ಯಕ್ತವಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು