ಮೈಸೂರು: ಮೈಸೂರಿನಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳುವ ನಗರ ಸಾರಿಗೆ ಬಸ್ನಲ್ಲಿ ಮಹಿಳೆಯರು ಗಲಾಟೆ ಮಾಡಿ ಕೊಂಡಿರುವ ದೃಶ್ಯ ವೈರಲ್ ಆಗಿದೆ.
ಮಹಿಳೆಯರು ಸೀಟಿಗಾಗಿ ಕೈಕೈ ಮಿಲಾಯಿಸಿದ್ದಾರೆ. ಬಸ್ನೊಳಗೆ ಕಿತ್ತಾಡಿಕೊಂಡ ವೀಡಿಯೋ ಸದ್ಯ ಜಾಲತಾಣದಲ್ಲಿ ಸದ್ದು ಮಾಡಿದೆ.
ಒಂದೆರಡು ದಿನಗಳಲ್ಲೇ ಮಾರ್ಗಸೂಚಿ:
ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಮಹಿಳೆಯರ ದಂಡನ್ನು ಕಂಟ್ರೋಲ್ ಮಾಡೋಕೆ ಸಾರಿಗೆ ಇಲಾಖೆ ಮುಂದಾಗ್ತಿದೆ. ಸರ್ಕಾರದ ಆಡಳಿತ ಯಂತ್ರಕ್ಕೆ ಭಾರಿ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ
ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆ ನಿನ್ನೆ ಸಭೆ ನಡೆಸಿದ್ದಾರೆ. ಕಿಟಕಿ , ಡೋರ್ ಒಡೆಯೋದು ಆದ್ರೇ ಕಷ್ಟ. ಶಿಸ್ತಿನಲ್ಲಿ ಬರಬೇಕು. ಸಪರೇಟ್ ಗೈಡ್ ಲೈನ್ಸ್ ತನ್ನಿ ಅಂತಾ ಸೂಚನೆ ನೀಡಿದ್ದಾರೆ.
- ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
- ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
- ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ
- Mandya : KSRTC ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯ
- ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಪೂವನಹಳ್ಳಿ ಗ್ರಾಮ ಆಯ್ಕೆ
- ಸಿಎಂ ಸಿದ್ದರಾಮಯ್ಯ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ: ನಾಜಿಯಾ ಖಾನ್ ವಿವಾದಾತ್ಮಕ ಹೇಳಿಕೆ
More Stories
ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ