ಮೈಸೂರು: ಮೈಸೂರಿನಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳುವ ನಗರ ಸಾರಿಗೆ ಬಸ್ನಲ್ಲಿ ಮಹಿಳೆಯರು ಗಲಾಟೆ ಮಾಡಿ ಕೊಂಡಿರುವ ದೃಶ್ಯ ವೈರಲ್ ಆಗಿದೆ.
ಮಹಿಳೆಯರು ಸೀಟಿಗಾಗಿ ಕೈಕೈ ಮಿಲಾಯಿಸಿದ್ದಾರೆ. ಬಸ್ನೊಳಗೆ ಕಿತ್ತಾಡಿಕೊಂಡ ವೀಡಿಯೋ ಸದ್ಯ ಜಾಲತಾಣದಲ್ಲಿ ಸದ್ದು ಮಾಡಿದೆ.
ಒಂದೆರಡು ದಿನಗಳಲ್ಲೇ ಮಾರ್ಗಸೂಚಿ:
ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಮಹಿಳೆಯರ ದಂಡನ್ನು ಕಂಟ್ರೋಲ್ ಮಾಡೋಕೆ ಸಾರಿಗೆ ಇಲಾಖೆ ಮುಂದಾಗ್ತಿದೆ. ಸರ್ಕಾರದ ಆಡಳಿತ ಯಂತ್ರಕ್ಕೆ ಭಾರಿ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ
ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆ ನಿನ್ನೆ ಸಭೆ ನಡೆಸಿದ್ದಾರೆ. ಕಿಟಕಿ , ಡೋರ್ ಒಡೆಯೋದು ಆದ್ರೇ ಕಷ್ಟ. ಶಿಸ್ತಿನಲ್ಲಿ ಬರಬೇಕು. ಸಪರೇಟ್ ಗೈಡ್ ಲೈನ್ಸ್ ತನ್ನಿ ಅಂತಾ ಸೂಚನೆ ನೀಡಿದ್ದಾರೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ