ಮಂಡ್ಯದಿಂದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಕೋಲಾರದಿಂದ ಮಲ್ಲೇಶ್ ಬಾಬು ಕಣಕ್ಕೆ ಇಳಿಯಲಿದ್ದಾರೆ.
ಪ್ರಜ್ವಲ್ ರೇವಣ್ಣ ಸ್ಪರ್ಧೆಯನ್ನು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅಂತಿಮಗೊಳಿಸಿದ್ದರು. ಮಂಡ್ಯದಿಂದ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ ಹಿಂದೆಯೇ ಖಚಿತವಾಗಿದ್ದರೂ ಅಧಿಕೃತವಾಗಿ ಪ್ರಕಟವಾಗಿರಲಿಲ್ಲ.
ಹಾಸನದಲ್ಲಿ ಹೆಚ್ಡಿ ದೇವೇಗೌಡರು ಪ್ರಜ್ವಲ್ ರೇವಣ್ಣ ಹಾಸನದಿಂದ, ಮಲ್ಲೇಶ್ ಬಾಬು ಕೋಲಾರದಿಂದ ಕಣಕ್ಕೆ ಇಳಿಯಲಿದ್ದಾರೆ ಎಂದು ತಿಳಿಸಿದ್ದರು.
ಮಲ್ಲೇಶ್ ಬಾಬು ಅವರು ಈ ಬಾರಿ ಬಂಗಾರಪೇಟೆಯಿಂದ ಕಣಕ್ಕೆ ಇಳಿದು ಕಾಂಗ್ರೆಸ್ನ ನಾರಾಯಣ ಸ್ವಾಮಿ ಮುಂದೆ ಸೋತಿದ್ದರು. ಪ್ರಜ್ವಲ್ ರೇವಣ್ಣ 2019ರ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಈಗ ಎರಡನೇ ಬಾರಿ ಕಣಕ್ಕೆ ಇಳಿಯುತ್ತಿದ್ದಾರೆ.ಮಂಡ್ಯ ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿ ರಾ ಸಿ ಸಿದ್ದರಾಜುಗೌಡ ನೇಮಕ
ಹೆಚ್ಡಿ ಕುಮಾರಸ್ವಾಮಿ ಲೋಕಸಭಾ ಕಣಕ್ಕೆ ಇಳಿಯುವುದು ಹೊಸದೆನಲ್ಲ. ಈ ಹಿಂದೆ 1996ರಲ್ಲಿ ಕನಕಪುರದಿಂದ ಆಯ್ಕೆ ಆಗಿದ್ದರು. 2009ರಲ್ಲಿ ಬೆಂಗಳೂರು ಗ್ರಾಮಾಂತರದಿಂದ ಜಯಗಳಿಸಿದ್ದರು. 2014ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಿ ಸೋತಿದ್ದರು.
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment