ಈ ಸಿಹಿಸುದ್ದಿಯನ್ನು ನಾಗಾರ್ಜುನ ಅಕ್ಕಿನೇನಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನಮ್ಮ ಮಗ ನಾಗಚೈತನ್ಯ ಮತ್ತು ಶೋಭಿತಾ ಅವರೊಂದಿಗೆ ಇಂದು ಬೆಳಗ್ಗೆ 9:42ಕ್ಕೆ ನಡೆದ ನಿಶ್ಚಿತಾರ್ಥವನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ. ಶೋಭಿತಾಳನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ಖುಷಿಯಾಗುತ್ತಿದೆ. ಈ ಜೋಡಿಗೆ ಅಭಿನಂದನೆಗಳು. ಅವರಿಗೆ ಜೀವನಪೂರ್ತಿ ಸಂತೋಷ ಮತ್ತು ಪ್ರೀತಿಯಿಂದ ಕೂಡಿರಲಿ ಎಂದು ಹಾರೈಸುತ್ತೇನೆ. ದೇವರು ಒಳ್ಳೆಯದು ಮಾಡಲಿ. 8-8-8 ಪ್ರೀತಿಯ ಆರಂಭ ಎಂದು ಈ ಜೋಡಿಗೆ ನಾಗಾರ್ಜುನ ಶುಭಕೋರಿದ್ದಾರೆ.
ಸಮಂತಾ ಜೊತೆಗಿನ ಹಲವು ವರ್ಷಗಳ ಪ್ರೀತಿಗೆ ನಾಗಚೈತನ್ಯ 2021ರಲ್ಲಿ ಡಿವೋರ್ಸ್ ಪಡೆಯುವ ಮೂಲಕ ಬೇರೆಯಾದರು.SSLC ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಇದೀಗ ನಿಶ್ಚಿತಾರ್ಥ ಸುದ್ದಿ ಮೂಲಕ ಅವರು ಅಭಿಮಾನಿಗಳಿಗೆ ಸ್ಪಷ್ಟತೆ ನೀಡಿದ್ದಾರೆ.
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment