ಬೆಂಗಳೂರಿನಲ್ಲಿ ಯುವತಿ ಮೇಲೆ ಆ್ಯಸಿಡ್ ಎರಚಿದ್ದ ವಿಕೃತ ಪ್ರೇಮಿ ನಾಗೇಶ್ ಮಾಡಿದ ತಪ್ಪಿಗೆ ಜೈಲು ಶಿಕ್ಷೆ ಜೊತೆಗೆ ಗ್ಯಾಂಗ್ರಿನ್ ಕಾಯಿಲೆಯಿಂದಲೂ ಈಗ ಬಳಲುತ್ತಿದ್ದಾನೆ. ಎರಡು ಕಾಲುಗಳನ್ನು ಕಟ್ ಮಾಡುವ ಹಂತಕ್ಕೂ ಬಂದಿದೆ.
ತಾನು ಪ್ರೀತಿಸಿದ ಯುವತಿ ತನಗೆ ಸಿಗಲಿಲ್ಲ. ಹೀಗಾಗಿ ಆಕೆ ಬೇರೆ ಯಾರಿಗೂ ಸಿಗಬಾರದು ಅಂತಾ ಈತ ಆಕೆಯ ಮುಖಕ್ಕೆ ಆ್ಯಸಿಡ್ ಎರಚಿದ್ದ. ಕಡೆಗೆ ತಮಿಳುನಾಡಿನ ದೇವಸ್ಥಾನದಲ್ಲಿ ಸ್ವಾಮೀಜಿಯ ವೇಷಭೂಷಣ ತೊಟ್ಟು ತಲೆಮರೆಸಿಕೊಂಡಿದ್ದ. ಕಾಮಾಕ್ಷಿ ಪಾಳ್ಯ ಪೊಲೀಸರು ಆತನನ್ನು ಪತ್ತೆ ಮಾಡಿ ಬಂಧನ ಮಾಡಿದ್ದರು.
ಜೈಲಿನಲ್ಲಿರುವ ಆ್ಯಸಿಡ್ ನಾಗನಿಗೆ ಇದೀಗ ಗ್ಯಾಂಗ್ರೀನ್ ಆಗಿದೆ ಚಿಕಿತ್ಸೆ ಸರಿಯಾಗಿ ಸಿಗದೇ ಬಳಲುತ್ತಿದ್ದಾನೆ. ಆರೋಪಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಕೊಡಿಸಲು ಸೂಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
More Stories
ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ