ಖ್ಯಾತ ವಿಮರ್ಶಕ, “ಗಾಂಧಿ ಕಥನ” ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದಿದ್ದ, ನೇರ ನುಡಿ ಸಾಹಿತಿ ಡಿಎಸ್ ನಾಗಭೂಷಣ(70) ಕಳೆದ ತಡರಾತ್ರಿ ಅನಾರೋಗ್ಯದಿಂದ ನಿಧನರಾದರು.
ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಕಲ್ಲಹಳ್ಳಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
“ಹೊಸ ಮನುಷ್ಯ” ಪತ್ರಿಕೆ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದ ನಾಗಭೂಷಣ ಅವರು, ರೂಪರೂಪಗಳನು ದಾಟಿ, ವಿಧವಿಧ, ಇಂದಿಗೆ ಬೇಕಾದ ಗಾಂಧಿ ಕೃತಿಗಳನ್ನು ರಚನೆ ಮಾಡಿದ್ದಾರೆ. ಈ ಕೃತಿಗಳು ನಿಷ್ಠೂರ ವಿಮರ್ಶೆಯ ಧ್ವನಿಯಾಗಿದ್ದವು.
ಇದನ್ನು ಓದಿ : ನಾಗರಹಾವಿನಿಂದ ಯಜಮಾನನ ಪ್ರಾಣ ಉಳಿಸಿ, ಪ್ರಾಣ ಬಿಟ್ಟ ಮುದ್ದಿನ ಶ್ವಾನ
ಶ್ರೀಮತಿ ಸವಿತಾ ನಾಗಭೂಷಣ ಸಹ ಕನ್ನಡದ ಖ್ಯಾತ ಲೇಖಕಿ ಮತ್ತು ಕವಿಯಾಗಿದ್ದಾರೆ. ಸುಮಾರು 20 ವರ್ಷದ ಹಿಂದೆ ನಾಗಭೂಷಣರು ಆಕಾಶವಾಣಿಯ ಕೆಲಸದಿಂದ ಸ್ವಯಂನಿವೃತ್ತಿ ಪಡೆದ ಮೇಲೆ ದಂಪತಿಗಳು ಶಿವಮೊಗ್ಗದಲ್ಲಿ ವಾಸವಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು