Main News

ನಾಗಮಂಗಲ : 6 ರಿಂದ 7 ಲಕ್ಷಕ್ಕೆ ಗ್ರಾ ಪಂ ಸದಸ್ಯರ ಹರಾಜು

ಮಂಡ್ಯದಲ್ಲೂ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನೆಪ ಇಟ್ಟು ಕೊಂಡು ಅಕ್ರಮಗಳು ಎಗ್ಗಿಲ್ಲದೇ ನಡೆದಿವೆ.

ಬಹಿರಂಗ ಹರಾಜು ಮೂಲಕ ಗ್ರಾಮ ಪಂಚಾಯತಿ ಸದಸ್ಯರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗಿ ಈ ಚುನಾವಣೆಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ.

ಸಂತೆಯಲ್ಲಿ ಮೇಕೆ ಹರಾಜಿನ ರೀತಿ‌ ಗ್ರಾ.ಪಂ ಸ್ಥಾನಗಳು ಹರಾಜು ಹಾಕುವ ಸ್ಥಿತಿಗೆ ಗ್ರಾಮದ ಮುಖಂಡರೇ ಬಂದು ನಿಂತಿದ್ದಾರೆ.

ಎಲ್ಲಿ ಸದಸ್ಯರು ಹರಾಜು ಆಗಿದ್ದಾರೆ?

ಮಂಡ್ಯ ಜಿಲ್ಲೆಯ‌ ನಾಗಮಂಗಲ ಲಾಳನಕೆರೆ ಗ್ರಾಪಂ ವ್ಯಾಪ್ತಿಯಲ್ಲಿನ ಬಿದರಕೆರೆ ಗ್ರಾಮದ 3 ಸದಸ್ಯರ ಚುನಾವಣೆ ನಡೆಸದೆ, ಅವಿರೋಧ ಆಯ್ಕೆ ನೆಪದಲ್ಲಿ ಹರಾಜು‌ ಪ್ರಕ್ರಿಯೆ ಮಾಡಿದ್ದಾರೆ.

ಅವಿರೋಧ ಆಯ್ಕೆ ನೆಪದಲ್ಲಿ ಲಕ್ಷಾಂತರ ರೂಪಾಯಿಗಳಿಗೆ ಗ್ರಾ.ಪಂ ಸ್ಥಾನ ಹರಾಜು ಹಣವನ್ನು ಸಂಗ್ರಹಿಸಲಾಗಿದೆ.

ಗ್ರಾ.ಪಂ ಸ್ಥಾನಗಳನ್ನು ಬಿಡ್ ಕೂಗಿದ ಗ್ರಾಮಸ್ಥರು ಒಂದು ಸ್ಥಾನಕ್ಕೆ 6 ರಿಂದ 7 ಲಕ್ಷ ರುಗಳ ವರೆಗೂ ನಡೆದಿರುವ ಬಿಡ್ ಮಾಡಿದ್ದಾರೆ.

ಗ್ರಾ.ಪಂ ಸ್ಥಾನಗಳನ್ನು‌ ಹರಾಜು ಹಾಕುವ ಪ್ರಕ್ರಿಯೆಯ ವಿಡಿಯೋ ಈಗ ತಾಲೂಕಿನಾದ್ಯಂತ ಫುಲ್ ವೈರಲ್ ಅಗಿದೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024