ಸತತ ಮಳೆಗೆ ಬಸ್ ನಿಲ್ದಾಣವೇ ಕೆರೆಯಂತಾಗಿದೆ. 20ಕ್ಕೂ ಅಧಿಕ ಬಸ್ಗಳು ನೀರಿನಲ್ಲಿ ಮುಳುಗಿ ಹೋಗಿವೆ. ಡಿಪೋದಲ್ಲಿರುವ ಕೆಎಸ್ಆರ್ಟಿಸಿ ಕಚೇರಿಯೂ ಮುಳುಗಡೆಯಾಗಿದ್ದು, ಸಿಬ್ಬಂದಿ ತೆಪ್ಪದಲ್ಲಿ ಕಡತಗಳನ್ನು ಹೊತ್ತುತಂದಿದ್ದಾರೆ.ಇದನ್ನು ಓದಿ-ಭಾರತದ ಗೌತಮ್ ಅದಾನಿ ಈಗ ವಿಶ್ವದ 3 ನೇ ಶ್ರೀಮಂತ
ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿಂಷಾ ನದಿ ಭೋರ್ಗರೆದು ಹರಿಯುತ್ತಿದೆ. ನದಿಯ ಭೋರ್ಗರೆತಕ್ಕೆ ಮಂಡ್ಯ ಜಿಲ್ಲೆಯ ಮದ್ದೂರಿನ ಹೊಳೆ ಆಂಜನೇಯ ದೇವಸ್ಥಾನ ಮುಂಭಾಗವಿರುವ ಮದ್ವವನ ಕೂಡ ಕೊಚ್ಚಿ ಹೋಗಿದೆ. ಅಲ್ಲದೆ ಇದೀಗ ಮತ್ತಷ್ಟು ಭಾಗ ಕುಸಿಯುವ ಭೀತಿಯಲ್ಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು