ಮಹಾಮಳೆಗೆ ಸಕ್ಕರೆ ನಾಡು ಮಂಡ್ಯ ಕೂಡ ತತ್ತರಿಸಿದೆ. ನಾಗಮಂಗಲ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಜಲಾವೃತಗೊಂಡಿದೆ.
ಸತತ ಮಳೆಗೆ ಬಸ್ ನಿಲ್ದಾಣವೇ ಕೆರೆಯಂತಾಗಿದೆ. 20ಕ್ಕೂ ಅಧಿಕ ಬಸ್ಗಳು ನೀರಿನಲ್ಲಿ ಮುಳುಗಿ ಹೋಗಿವೆ. ಡಿಪೋದಲ್ಲಿರುವ ಕೆಎಸ್ಆರ್ಟಿಸಿ ಕಚೇರಿಯೂ ಮುಳುಗಡೆಯಾಗಿದ್ದು, ಸಿಬ್ಬಂದಿ ತೆಪ್ಪದಲ್ಲಿ ಕಡತಗಳನ್ನು ಹೊತ್ತುತಂದಿದ್ದಾರೆ.ಇದನ್ನು ಓದಿ-ಭಾರತದ ಗೌತಮ್ ಅದಾನಿ ಈಗ ವಿಶ್ವದ 3 ನೇ ಶ್ರೀಮಂತ
ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿಂಷಾ ನದಿ ಭೋರ್ಗರೆದು ಹರಿಯುತ್ತಿದೆ. ನದಿಯ ಭೋರ್ಗರೆತಕ್ಕೆ ಮಂಡ್ಯ ಜಿಲ್ಲೆಯ ಮದ್ದೂರಿನ ಹೊಳೆ ಆಂಜನೇಯ ದೇವಸ್ಥಾನ ಮುಂಭಾಗವಿರುವ ಮದ್ವವನ ಕೂಡ ಕೊಚ್ಚಿ ಹೋಗಿದೆ. ಅಲ್ಲದೆ ಇದೀಗ ಮತ್ತಷ್ಟು ಭಾಗ ಕುಸಿಯುವ ಭೀತಿಯಲ್ಲಿದೆ.
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ