ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಸಹೋದರಿ ಎಸ್.ವಿ. ನಾಗಮ್ಮನವರು (81) ಶನಿವಾರ ಬೆಂಗಳೂರಿನಲ್ಲಿ ನಿಧನರಾದರು, ನಾಗಮ್ಮನವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಮನೆಯಲ್ಲೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಪಾರ್ವತಮ್ಮನವರ ಯಶಸ್ಸಿಗೆ ಜೊತೆಯಾಗಿ ನಿಂತಿದ್ದ ನಾಗಮ್ಮನವರು ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ತಮ್ಮ ಮಗನ ಮನೆಯಲ್ಲಿದ್ದರು.ಸಹೋದರಿಯನ್ನು ಕಳೆದುಕೊಂಡ ನಂತರ ಕೊಂಚ ಅವರು ಬಳಲಿದ್ದರು.
ಸಹೋದರ ಎಸ್.ಎ. ಚಿನ್ನೇಗೌಡ, ಎಸ್.ಎ. ಗೋವಿಂದರಾಜು, ಎಸ್.ಎ. ಶ್ರೀನಿವಾಸ್ ಹಾಗೂ ತಂಗಿ ಜಯಮ್ಮ ಮತ್ತು ಮಗ ಮಹೇಶ್ ಮೊಮ್ಮಕ್ಕಳನ್ನು ಅವರು ಅಗಲಿದ್ದಾರೆ, ಸಂಜೆ ಇಳಂದೂರಿನ ಕೆಸ್ತೂರಿನಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಯಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು