ಬೆಂಗಳೂರಿನ ಮಾದರಿಯಲ್ಲಿ ಮೈಸೂರು ಹಾಗೂ ಮೈಸೂರು. ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಕರ್ಮಕಾಂಡವನ್ನು ಕೆಪಿಸಿಸಿ ವಕ್ತಾರ ಎಚ್ ಎ ವೆಂಕಟೇಶ್ ಬಯಲಿಗೆ ಎಳೆದಿದ್ದಾರೆ.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ವೆಂಕಟೇಶ್ ರಾಜ್ಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ಕರ್ಮಕಾಂಡ ಸುಪ್ರೀಂ ಕೋರ್ಟಿನ ನ್ಯಾಯಾಧೀಶರ ಮೂಲಕ ತನಿಖೆ ನಡೆಸುವಂತೆ ಆಗ್ರಹ ಮಾಡಿದರು.ಮೈಸೂರಲ್ಲಿ ಕ್ರೆಡಲ್ ಅಧಿಕಾರಿ ನಿಗೂಢ ಸಾವು : ಮೂರ್ಛೆ ಹೋದ ಪತ್ನಿ, ಪುತ್ರ
ಮೈಸೂರು ಜಿಲ್ಲೆಯಲ್ಲಿ 1.45.908 – ಮತದಾರರು ಪಟ್ಟಿಯಿಂದ ನಾಪತ್ತೆಯಾಗಿದ್ದಾರೆಂದು ಹೇಳಿದರು.
ಕ್ಷೇತ್ರವಾರು ಪಟ್ಟಯಿಂದ ಕೈಬಿಟ್ಟ ಮತದಾರರ ವಿವಿರ ನೀಡಿದರು
- ನರಸಿಂಹರಾಜ ಕ್ಷೇತ್ರ -18007
- ಚಾಮರಾಜ ಕ್ಷೇತ್ರ-16,242
- ಕೃಷ್ಣರಾಜ ಕ್ಷೇತ್ರ -10,604
- ಕೆ ಆರ್ ನಗರ ಕ್ಷೇತ್ರ-17,856
- ವರುಣ ಕ್ಷೇತ್ರ -11,987
- ಟಿ ನರಸೀಪುರ ಕ್ಷೇತ್ರ -12,367
- ಚಾಮುಂಡೇಶ್ವರಿ ಕ್ಷೇತ್ರ-17,847
- ಹೆಚ್ ಡಿ ಕೋಟೆ ಕ್ಷೇತ್ರ -10,479
- ಹುಣಸೂರು ಕ್ಷೇತ್ರ -10,220
- ಪಿರಿಯಾಪಟ್ಟಣ ಕ್ಷೇತ್ರ -8,570
- ನಂಜನಗೂಡು ಕ್ಷೇತ್ರ -11,724 ಒಟ್ಟು -1,45,908. ಮತದಾರರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ.
- ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
- ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
- ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
- ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
- ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
More Stories
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು