ಸಂಸದೆ ಸುಮಲತಾ ಕೋರಿಕೆ ಮೇರೆಗೆ ಮಂಡ್ಯದ ಹಾಲಹಳ್ಳಿ ಸ್ಲಂನ 632 ಮನೆಗಳನ್ನು ತ್ವರಿತವಾಗಿ ಮುಗಿಸಿದಲ್ಲದೆ ಬಾಕಿ ಉಳಿದ 88 ಮನೆಗಳಿಗೆ ಅಗತ್ಯವಿದ್ದ ಹಣ ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರದ ವಸತಿ ಸಚಿವ ವಿ. ಸೋಮಣ್ಣ ರವರಿಗೆ ಮಂಡ್ಯ ಜನರ ಪರವಾಗಿ ಅಭಿನಂದಿಸಲಾಯಿತು.
. ಬಡಾವಣೆಯ ನಿರ್ಮಾಣಕ್ಕೆ ಶ್ರಮಿಸಿದ ಅಂಬರೀಶ್ ರವರ ಹೆಸರನ್ನು ನಾಮಕರಣ ಮಾಡಲು ಸರ್ಕಾರದ ಆದೇಶ ಮಾಡಿಸಿ, ‘ಡಾ. ಎಂ. ಹೆಚ್. ಅಂಬರೀಶ್ ‘ ನಗರ ಎಂದು ಘೋಷಿಸಿದ ವಸತಿ ಸಚಿವರಿಗೆ ಮಂಡ್ಯ ನಾಗರಿಕರ ಪರವಾಗಿ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘ ಹಾಗೂ ಮಂಡ್ಯ ಜಿಲ್ಲಾ ಸ್ವಾಭಿಮಾನಿ ಪಡೆಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸರ್ಕಾರದಿಂದಲೇ ಕಣ್ಣಿನ ಉಚಿತ ಚಿಕಿತ್ಸೆಗೆ ಯೋಜನೆ : ರಾಜ್ಯದಲ್ಲಿ ಮೊದಲ ಬಾರಿ ಜಾರಿಗೆ – ಸಿಎಂ ಬೊಮ್ಮಾಯಿ
ಹನಕೆರೆ ಶಶಿಕುಮಾರ್, ಬೇಲೂರು ಸೋಮಶೇಖರ್, ಹಾಲಹಳ್ಳಿ ಅರವಿಂದ್ ಕುಮಾರ್ ಹಾಗೂ ಸಮಾಜ ಸೇವಕರಾದ ಕೀಲಾರ ರಾಧಾಕೃಷ್ಣ ರವರು ಉಪಸ್ಥಿತರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು