ಸಂಸದೆ ಸುಮಲತಾ ಕೋರಿಕೆ ಮೇರೆಗೆ ಮಂಡ್ಯದ ಹಾಲಹಳ್ಳಿ ಸ್ಲಂನ 632 ಮನೆಗಳನ್ನು ತ್ವರಿತವಾಗಿ ಮುಗಿಸಿದಲ್ಲದೆ ಬಾಕಿ ಉಳಿದ 88 ಮನೆಗಳಿಗೆ ಅಗತ್ಯವಿದ್ದ ಹಣ ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರದ ವಸತಿ ಸಚಿವ ವಿ. ಸೋಮಣ್ಣ ರವರಿಗೆ ಮಂಡ್ಯ ಜನರ ಪರವಾಗಿ ಅಭಿನಂದಿಸಲಾಯಿತು.
. ಬಡಾವಣೆಯ ನಿರ್ಮಾಣಕ್ಕೆ ಶ್ರಮಿಸಿದ ಅಂಬರೀಶ್ ರವರ ಹೆಸರನ್ನು ನಾಮಕರಣ ಮಾಡಲು ಸರ್ಕಾರದ ಆದೇಶ ಮಾಡಿಸಿ, ‘ಡಾ. ಎಂ. ಹೆಚ್. ಅಂಬರೀಶ್ ‘ ನಗರ ಎಂದು ಘೋಷಿಸಿದ ವಸತಿ ಸಚಿವರಿಗೆ ಮಂಡ್ಯ ನಾಗರಿಕರ ಪರವಾಗಿ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘ ಹಾಗೂ ಮಂಡ್ಯ ಜಿಲ್ಲಾ ಸ್ವಾಭಿಮಾನಿ ಪಡೆಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸರ್ಕಾರದಿಂದಲೇ ಕಣ್ಣಿನ ಉಚಿತ ಚಿಕಿತ್ಸೆಗೆ ಯೋಜನೆ : ರಾಜ್ಯದಲ್ಲಿ ಮೊದಲ ಬಾರಿ ಜಾರಿಗೆ – ಸಿಎಂ ಬೊಮ್ಮಾಯಿ
ಹನಕೆರೆ ಶಶಿಕುಮಾರ್, ಬೇಲೂರು ಸೋಮಶೇಖರ್, ಹಾಲಹಳ್ಳಿ ಅರವಿಂದ್ ಕುಮಾರ್ ಹಾಗೂ ಸಮಾಜ ಸೇವಕರಾದ ಕೀಲಾರ ರಾಧಾಕೃಷ್ಣ ರವರು ಉಪಸ್ಥಿತರಿದ್ದರು.
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
This website uses cookies.
Leave a Comment