ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿ ತಾಣ ನಂದಿಬೆಟ್ಟದಲ್ಲಿ ಟ್ರಕ್ಕಿಂಗ್ಗೆ ಹೋಗಿದ್ದ ನಿಶಾಂತ್ ಗುಲ್ಲಾ(19) ನಂದಿಗಿರಿ ಧಾಮ ಪಕ್ಕದ ಬ್ರಹ್ಮಗಿರಿ ಬೆಟ್ಟದಿಂದ ನಿಜ೯ನ ಪ್ರದೇಶದಲ್ಲಿ ಜಾರಿ ಬಿದ್ದು ಕಾಲು ಮುರಿದು ಕೊಂಡಿದ್ದಾನೆ ಎಂಬ ಮಾಹಿತಿ ದೊರೆತಿದೆ
ನಂದಿಬೆಟ್ಟದ ತಪ್ಪಲಿನಲ್ಲಿ ಜಾರಿ ಬಿದ್ದಿರುವ ಯುವಕ ಅಸ್ವಸ್ಥನಾಗಿದ್ದಾನೆ. ಈತ ಡೆಲ್ಲಿ ಮೂಲದ 19 ವಷ೯ದ ವಿದ್ಯಾಥಿ೯. ಬೆಳಿಗ್ಗೆ ಒಬ್ಬನೇ ಟ್ರಕ್ಕಿಂಗ್ ಬಂದಿದ್ದನು ಎಂದಷ್ಟೇ ಮಾಹಿತಿ ಸಿಕ್ಕಿದೆ
ಈತನನ್ನು ಸೇನಾ ಪಡೆಯ ಹೆಲಿಕ್ಯಾಪ್ಟರ್ ಮೂಲಕ ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಚಿಕ್ಕ ಬಳ್ಳಾಪುರ ಎಸ್ಪಿ ಮಿಥುನ್ ಕುಮಾರ್ ನೀಡಿದ್ದಾರೆ
ಟ್ರಕ್ಕಿಂಗ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದಿರುವ ನಿಶಾಂತ್ ನಿರ್ಜನ ಪ್ರದೇಶದಲ್ಲಿ ಸಿಲುಕಿದ್ದು, ಪ್ರಾಣ ರಕ್ಷಣೆಗಾಗಿ ಮೊರೆಯಿಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ರಕ್ಷಣಾ ಕಾರ್ಯ ಆರಂಭಿಸಿದ್ದಾರೆ
ಯುವಕನ ರಕ್ಷಣೆಗಾಗಿ ಎನ್ಡಿಆರ್ಎಫ್ ತಂಡ ಕೂಡ ಸ್ಥಳಕ್ಕೆ ಆಗಮಿಸಿದೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಆಂಬ್ಯುಲೆಂನ್ಸ್ ಕೂಡ ಆಗಮಿಸಿದೆ.
ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment