ಬೆಲೆ ಏರಿಕೆಗೆ ಸಂಬಂಧಪಟ್ಟಂತೆ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕೆಎಂಎಫ್ ನ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಲೆ ಏರಿಕೆಗೆ ಸಂಬಂಧಪಟ್ಟಂತೆ ಈಗಾಗಲೇ ತಮ್ಮ ಮೇಲೆ ರಾಜ್ಯದ ಜಿಲ್ಲಾ ಹಾಲು ಒಕ್ಕೂಟಗಳು ಹಾಕುತ್ತಿರುವ ಒತ್ತಡದ ಬಗ್ಗೆ ಸಿಎಂ ಬಳಿ ಚರ್ಚಿಸಿದ್ದರೆ ಎನ್ನಲಾಗಿದೆ.
ಕೆಎಂಎಫ್, 3 ರೂ. ಹೆಚ್ಚಳ ಮಾಡಿದರೆ, ಅದರ ಲಾಭವನ್ನು ರೈತರಿಗೆ ನೀಡಲು ನಿರ್ಧಾರ ಮಾಡಿದೆ ಎನ್ನಲಾಗಿದೆ.
ನಂದಿನಿ ತುಪ್ಪದ ಬೆಲೆಯಲ್ಲಿ ಭಾರೀ ಏರಿಕೆ:
ನಂದಿನಿ ತುಪ್ಪದ ಬೆಲೆಯಲ್ಲಿ ಒಂದು ತಿಂಗಳಲ್ಲಿ 100 ರೂ. ಏರಿಕೆಯಾಗಿದೆ. ಕರ್ನಾಟಕ ಹಾಲು ಒಕ್ಕೂಟವು ತುಪ್ಪದ ಬೆಲೆಯನ್ನು ಹೆಚ್ಚಿಸಿದೆ.
ಒಂದು ಲೀಟರ್ ತುಪ್ಪದ ಬೆಲೆಯು 570 ಗೆ ಏರಿಕೆಯಾಗಿದೆ. ಕಳೆದ ಸುಮಾರು ಒಂದು ತಿಂಗಳಿನಿಂದ ತುಪ್ಪದ ಬೆಲೆಯನ್ನು ನಂದಿನಿ ನಿರಂತರವಾಗಿ ಹೆಚ್ಚಿಸುತ್ತಿದೆ.
ರೋಹಿಣಿ ಸಿಂಧೂರಿ ವಿರುದ್ದ 1 ಕೋಟಿ ರು ಮಾನನಷ್ಟ ಮೊಕದ್ದಮೆ ದಾಖಲು – ಸಾರಾ ಮಹೇಶ್
ಆಗಸ್ಟ್ ತಿಂಗಳಲ್ಲಿ ಒಂದು ಲೀಟರ್ ನಂದಿನಿ ತುಪ್ಪದ ದರ ಸುಮಾರು 450 ರೂ. ಇತ್ತು. ಬಳಿಕ ಸೆಪ್ಟೆಂಬರ್ 10ರ ವೇಳೆಗೆ ಈ ದರ 518.18 ರೂ. ಗೆ ಏರಿದೆ. ಇದೀಗ ಹೊಸ ಪರಿಷ್ಕರಣೆಯಂತೆ ಪ್ರತಿ ಲೀಟರ್ಗೆ 570 ರು ಮಾಡಲಾಗಿದೆ.
ಕರ್ನಾಟಕ ಹಾಲು ಒಕ್ಕೂಟವು ಆಗಸ್ಟ್ ನಿಂದ ಸೆಪ್ಟೆಂಬರ್ 10 ಒಳಗೆ ಹಂತಹಂತವಾಗಿ ತುಪ್ಪದ ಬೆಲೆಯನ್ನು ಏರಿಕೆ ಮಾಡುತ್ತಿದೆ ಒಂದು ತಿಂಗಳಲ್ಲಿ ಸುಮಾರು 100 ರೂ.ನಷ್ಟು ಹೆಚ್ಚಳವಾಗಿದೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment