ಮುಂದಿನ ಚುನಾವಣೆ ರಣತಂತ್ರಕ್ಕಾಗಿ ಮತದಾರರನ್ನು ಸೆಳೆಯಲು ತೆಲಂಗಾಣ , ಅಂಧ್ರಪ್ರದೇಶ, ಉತ್ತರ ಭಾರತದಲ್ಲಿ ನಡೆಸುತ್ತಿರುವ ನಂಗಾನಾಚ್ ನೃತ್ಯಪ್ರದರ್ಶನ ಇದೀಗ ಕರ್ನಾಟಕದ ಮಂಡ್ಯ ಜಿಲ್ಲೆಗೂ ಎಂಟ್ರಿಕೊಟ್ಟಿರುವುದು ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಟಿ.ಚೆನ್ನಾಪುರ ಗ್ರಾಮದಲ್ಲಿ ತಡರಾತ್ರಿವರೆಗೂ ʻನಂಗನಾಚ್ʼ ಆಯೋಜನೆ ಮಾಡಲಾಗಿತ್ತು.
ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್ ಗೌಡರ ಅಧ್ಯಕ್ಷತೆಯಲ್ಲಿ, ಅವರ ಬೆಂಬಲಿಗರಿಂದ ಗ್ರಾಮದೇವತೆ ಮಂಚಮ್ಮ ದೇವಿ ಹಬ್ಬದ ಪ್ರಯುಕ್ತ ರಸಮಂಜರಿ , ನೃತ್ಯ ಆಯೋಜಿಸಿದ್ದರು.
ಡ್ಯಾನ್ಸರ್ ಗಳನ್ನು ಕರೆಸಿ ಅವರಿಂದ ಅರೆಬೆತ್ತಲೆಯಾಗಿ ಡ್ಯಾನ್ಸ್ ಮಾಡಿಸಿದ್ದರು. ಚುನಾವಣೆ ಹತ್ತಿರವಾಗುತ್ತಿದ್ದಂತೆ ಗ್ರಾಮದ ಪಡ್ಡೆ ಹುಡುಗರ ಮನ ಗೆಲ್ಲುಲು ಡ್ಯಾನ್ಸ್ ಮಾಡಿಸಲಾಗುತ್ತಿದೆ . ಅಲ್ಲದೆ ಈ ಡ್ಯಾನ್ಸ್ನಲ್ಲಿ ಗ್ರಾಮದ ಬಾಲಕನೊಬ್ಬನನ್ನು ಅರೆಬೆತ್ತಲೆ ಸುಂದರಿಯೊಬ್ಬಳು ವೇದಿಕೆ ಮೇಲೆ ಬಲವಂತವಾಗಿ ಎಳೆದು ತಂದು ಮುತ್ತಿಟ್ಟು ಮುದ್ದಾಡಿ ನೋಡುಗರಿಗೆ ʼಮಜಾ ಕೊಟ್ಟಿರುವು ಬೆಳಕಿಗೆ ಬಂದಿದೆ. ಇದನ್ನು ಓದು – ಮಧ್ಯಂತರ ವರದಿ ಬಂದ ತಕ್ಷಣವೇ ನೌಕರರಿಗೆ 7 ನೇ ವೇತನ ಆಯೋಗ ಜಾರಿ : ಸಿಎಂ ಬೊಮ್ಮಾಯಿ
ವಿಡಿಯೋಸೇರಿದಂತೆ ಫೋಟೋ ವೈರಲ್ ಆಗುತ್ತಿದ್ದು ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು