ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನಲೆ ಅಸಮಾಧಾನಗೊಂಡಿರುವ ನಾರಾಯಣ ಗೌಡರು ಈಗ ಕಾಂಗ್ರೆಸ್ (Congress) ಸೇರ್ಪಡೆ ಆಗಲಿದ್ದಾರೆ ಎಂಬ ಮಾತು ಕೇಳಿ ಬರುತಿದೆ.
ಈ ಹಿಂದೆ ಮಂಡ್ಯ (Mandya) ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಕು, ಇಲ್ಲವಾದಲ್ಲಿ ನಾನು ಬೇರೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ನಾರಾಯಣಗೌಡರು ಬಹಿರಂಗವಾಗಿ ಹೇಳಿದ್ದರು.
ಮಂಡ್ಯ ಕ್ಷೇತ್ರವನ್ನು ಬಹುತೇಕ ಬಿಜೆಪಿ ಜೆಡಿಎಸ್ಗೆ ನೀಡಲಿದೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಬೇಸರಗೊಂಡ ನಾರಾಯಣಗೌಡರು , ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ .
ಸಿ ಎಂ ಭೇಟಿ ವೇಳೆ , ನನಗೆ ಮಂಡ್ಯ ಎಂಪಿ ಟಿಕೆಟ್ ನೀಡಿ ಎಂದು ನಾರಾಯಣಗೌಡ ಕೇಳಿದ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಟಿಕೆಟ್ ನೀಡಲು ಸಾಧ್ಯವಿಲ್ಲ. ಮೊದಲು ಪಕ್ಷ ಸೇರ್ಪಡೆಯಾಗಬೇಕು ಎಂಬ ಭರವಸೆ ನೀಡಿದ್ದಾರೆ.ತೆರಿಗೆ ವಂಚನೆ : ಖಾಸಗಿ ಕಂಪನಿಗಳ ಮೇಲೆ IT ದಾಳಿ
ಪೂರಕವಾಗಿ ನಾರಾಯಣಗೌಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಚಿತ್ರವೊಂದು ವೈರಲ್ ಆಗಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ