ಪುಷ್ಪ ಸಿನಿಮಾಗಾಗಿ ನಟ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದರು .
ಚಾರ್ಲಿ 777 ಚಿತ್ರದ ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರಿಗೂ ಚಿತ್ರಕಥೆಗಾಗಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದರೆ.
ಸಂಜಯ್ ಲೀಲಾ ಬನ್ಸಾಲಿಯವರ ಗಂಗೂಭಾಯ್ ಕಥಿಯಾವಾಡಿ ಚಿತ್ರದಲ್ಲಿನ ಅಭಿನಯಕ್ಕೆ ಆಲಿಯಾ ಭಟ್ ರಾಷ್ಟ್ರ ಪ್ರಶಸ್ತಿ ಪಡೆದರು.
ಮಿಮಿ ಚಿತ್ರದಲ್ಲಿನ ಅಭಿನಯಕ್ಕಾಗಿ ಕೃತಿ ಸನೋನ್ ಕೂಡ ರಾಷ್ಟ್ರ ಪ್ರಶಸ್ತಿ ಪಡೆದರು.1100 ಮೆ.ವ್ಯಾ ವಿದ್ಯುತ್ ಖರೀದಿ
ಕನ್ನಡದ ನಟ ಅನಿರುದ್ಧ್ ಜತ್ಕರ್ ಅವರು ಕೂಡ ಬಾಳೆ ‘ಬಂಗಾರ’ ಸಾಕ್ಷ್ಯಚಿತ್ರಕ್ಕೆ ನಾನ್-ಫೀಚರ್ ಫಿಲ್ಮ್ ವಿಭಾಗದಲ್ಲಿ ನ್ಯಾಷನಲ್ ಅವಾರ್ಡ್ ಬಂದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು