ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಹುಲ್ ಗಾಂಧಿ 5 ದಿನಗಳ ವಿಚಾರಣೆ ಎದುರಿಸಿದ್ದರು. ಸೋನಿಯಾಗಾಂಧಿ ಅವರಿಗೂ ವಿಚಾರಣೆ ಬರುವಂತೆ 2 ಬಾರಿ ಸಮನ್ಸ್ ನೀಡಲಾಗಿತ್ತು.
ಕೋವಿಡ್ ಸೇರಿದಂತೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿನ್ನೆಲೆ ವಿಚಾರಣೆ ಮುಂದೂಡಲು ಸೋನಿಯಾಗಾಂಧಿ ಮನವಿ ಮಾಡಿದ್ದರು. ಇದಕ್ಕೆ ಸಹಕರಿಸಿದ್ದ ಅಧಿಕಾರಿಗಳು ಇಂದಿಗೆ ದಿನಾಂಕ ನಿಗದಿ ಮಾಡಿದ್ದರು.ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಗ್ ರಿಲೀಫ್
ಸೋನಿಯಾ ನಿರ್ದೇಶನದಂತೆ ಅಸೋಸಿಯೇಟೆಡ್ ಜರ್ನಲ್ಸ್ ಲಿ. ಯಂಗ್ ಇಂಡಿಯಾ ಖರೀದಿ ನಡೆದಿದೆ. ವ್ಯವಹಾರಗಳ ಪ್ರತಿ ಹಂತದಲ್ಲೂ ಸೋನಿಯಾಗಾಂಧಿ ಉಪಸ್ಥಿತಿ ಇದ್ದು. ರಾಹುಲ್ ಗಾಂಧಿಗೆ ಹಳೆ ವ್ಯವಹಾರಗಳ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಸೋನಿಯಾಗಾಂಧಿ ಹೇಳಿಕೆಯಿಂದ ಪ್ರಕರಣಕ್ಕೆ ಹೊಸ ತಿರುವು ಸಿಗುವ ಸಾಧ್ಯತೆಯಿದೆ.
ಕಾಂಗ್ರೆಸ್ ಪ್ರತಿಭಟನೆ :
ಈ ನಡುವೆ ಸೋನಿಯಾಗಾಂಧಿ ವಿಚಾರಣೆ ಖಂಡಿಸಿ ದೆಹಲಿ, ಬೆಂಗಳೂರು ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ.
ರಾಹುಲ್ ವಿಚಾರಣೆ ವೇಳೆ ನಡೆಸಿದ ಪ್ರತಿಭಟನೆ ಮಾದರಿಯಲ್ಲಿ ಇವತ್ತೂ ಬೀದಿಗಿಳಿಯಲು ಪಕ್ಷ ತೀರ್ಮಾನಿಸಿದೆ. ದೆಹಲಿಯಲ್ಲಿ ಭಾರೀ ಹೈಡ್ರಾಮಾ ನಡೆಯುವ ಸಾಧ್ಯತೆ ಇದೆ.
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
This website uses cookies.
Leave a Comment