ಗುಣಮಟ್ಟದ ಕಾಮಗಾರಿಯಲ್ಲಿ ಟೋಲ್ ರಸ್ತೆ ಹಾಗೂ ಸರ್ವಿಸ್ ರಸ್ತೆ ನಿರ್ಮಿಸಬೇಕು
ಬೆಂಗಳೂರು ಮೈಸೂರು ರಸ್ತೆಯುದ್ದಕ್ಕು ಬರುವ ಗ್ರಾಮಗಳ ಗ್ರಾಮಸ್ಥರಿಗೆ ಈ ರಸ್ತೆ ಬಳಕೆಗೆ ಯಾವುದೆ ಟೋಲ್ ವಿಧಿಸಬಾರದು
ಹೆದ್ದಾರಿ ನಿರ್ಮಾಣದ ಹೆಸರಿನಲ್ಲಿ ಇದೊಂದು ಬಹುಸಾವಿರ ಕೋಟಿ ಹಗರಣವಾಗಿದ್ದು ಇಡೀ ಯೋಜನೆಯ ಪ್ರಕ್ರಿಯೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು
ಯೋಜನೆಯ ಮೂಲನಕ್ಷೆ ಹಾಗೂ ಯೋಜನೆಯ ವಿವರಗಳ ಕಾಮಗಾರಿಗಳ ವಿವರವಾದ ನಾಮಫಲಕವನ್ನು ಕಾಮಗಾರಿ ಸ್ಥಳಗಳಲ್ಲಿ ನಿಯಮಾನುಸಾರ ಪ್ರಕಟಿಸಬೇಕು.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಡಿಬಿಎಲ್ ಕಂಪನಿಯ ಜತೆಗಿನ ಒಪ್ಪಂದ ಬಹಿರಂಗಪಡಿಸಬೇಕು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ತಹಶೀಲ್ದಾರ್ ಮಹಮ್ಮದ್ ಕುಂಞ, ಜಿಲ್ಲಾಧಿಕಾರಿಗಳು ಹಾಗೂ ಡಿಬಿಎಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದಾಗಿ ಭರವಸೆ ನೀಡಿದರು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು