ರಷ್ಯಾದ ಬಾಂಬ್ ದಾಳಿಯನ್ನು ತಡೆಗಟ್ಟಲು ಉಕ್ರೇನ್ನಲ್ಲಿ ಹಾರಾಟ ನಿಷೇಧ ವಲಯ ರೂಪಿಸುವಂತೆ ಮಾಡಿದ್ದ ಮನವಿಯನ್ನು ನ್ಯಾಟೋ ತಿರಸ್ಕರಿಸಿದೆ
ನ್ಯಾಟೋ ನಿಲುವನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಖಂಡಿಸಿದ್ದಾರೆ.
ಮುಷ್ಕರ, ಸಾವುನೋವುಗಳು ಅನಿವಾರ್ಯವೆಂದು ತಿಳಿದಿದ್ದ ನ್ಯಾಟೋ ಉದ್ದೇಶಪೂರ್ವಕವಾಗಿ ಉಕ್ರೇನ್ನ ಆಕಾಶ ವಲಯವನ್ನು ಮುಚ್ಚದಿರಲು ನಿರ್ಧರಿಸಿದೆ ಎಂದು ವೀಡಿಯೋ ಮೂಲಕ ನ್ಯಾಟೋ ವಿರುದ್ಧ ಹರಿಹಾಯ್ದಿದ್ದಾರೆ.
ಮೈತ್ರಿಕೂಟದ ನಾಯಕತ್ವವು ಉಕ್ರೇನಿಯನ್ ನಗರಗಳು ಮತ್ತು ಹಳ್ಳಿಗಳ ಮೇಲೆ ಮತ್ತಷ್ಟು ಬಾಂಬ್ ದಾಳಿಗೆ ಹಸಿರು ನಿಶಾನೆ ತೋರಿಸಿದೆ.
ಹಾರಾಟ ನಿಷೇಧ ವಲಯವನ್ನು ಮಾಡಲು ನಿರಾಕರಿಸಿದೆ. ರಷ್ಯಾದ ಬಾಂಬ್ ದಾಳಿ ತಡೆಗಟ್ಟುವ ನಿಟ್ಟಿನಲ್ಲಿ ಉಕ್ರೇನ್ನಲ್ಲಿ ಹಾರಾಟ ನಿಷೇಧ ವಲಯ ರೂಪಿಸುವಂತೆ ಉಕ್ರೇನ್ ಮನವಿ ಮಾಡಿತ್ತು. ಆದರೆ ನ್ಯಾಟೋ ಇದನ್ನು ತಿರಸ್ಕರಿಸಿತ್ತು. ಆದರೆ ಮತ್ತೊಂದೆಡೆ ರಷ್ಯಾ ತನ್ನ ಯುದ್ಧವನ್ನು ನಿಲ್ಲಿಸದಿದ್ದರೆ ಹೊಸ ನಿರ್ಬಂಧಗಳನ್ನು ವಿಧಿಸುವುದಾಗಿ ಪಾಶ್ಚಿಮಾತ್ಯ ಮಿತ್ರ ರಾಷ್ಟ್ರಗಳು ಎಚ್ಚರಿಕೆ ನೀಡಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ