ನವರಸ ನಾಯಕ ಜಗ್ಗೇಶ್ ದಿ.ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಜೊತೆಗೆ ಕಾಲ ಕಳೆದ ಕೊನೆಯ ವೀಡಿಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ.
ಅಪ್ಪುಗೆ ಜಗ್ಗೇಶ್ ಬಹಳ ಆಪ್ತ. ಅಪ್ಪು ಅವರೊಂದಿಗೆ ಜಗ್ಗೇಶ್ ಮಧುರ ಕ್ಷಣಗಳನ್ನು ಕಳೆದಿದ್ದಾರೆ.
ಅಪ್ಪು ಅವರನ್ನು ಕಳೆದುಕೊಂಡಗಿನಿಂದ ಜಗ್ಗೇಶ್ ಸೋಶಿಯಲ್ ಮೀಡಿಯಾದಲ್ಲಿ ಅಪ್ಪು ಜೊತೆಗೆ ಕಾಲ ಕಳೆದ ಫೋಟೋ, ವೀಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ಅದೇ ರೀತಿ ಜಗ್ಗೇಶ್ ಇಂದು ಸಹ ಅಪ್ಪು ಜೊತೆ ಕಾಲ ಕಳೆದ ವಿಶೇಷ ವೀಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.
ಮಂತ್ರಾಲಯದಲ್ಲಿ 2021ರ ಏಪ್ರಿಲ್ 5ರ ಸೋಮವಾರ ಪುನೀತನ ಜೊತೆಯ ಕೊನೆಯ ಕ್ಷಣ. ಕರೆದು ಕೂರಿಸಿಕೊಂಡದ್ದು ಸಂತೋಷ ಆನಂದರಾಮನನ್ನು. ಈ ಅಪರೂಪದ ವೀಡಿಯೋ ಕಳಿಸಿದ ಮಂತ್ರಾಲಯ ಪ್ರೋ.ನರಸಿಂಹಾಚಾರ್ಯ ರವರಿಗೆ ಧನ್ಯವಾದ. ಪುನೀತ ಅಲ್ಲಿಯೇ ರಾಯರ ಜೊತೆ ಉಳಿದುಬಿಟ್ಟ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್