ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಹೊರವಲಯದ ಇಸ್ಲಾಂಪುರ ಬಳಿ ಇರುವ ನೀರಿನ ಹೊಂಡದಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿದೆ.
ನಿನ್ನೆ ಸಂಜೆ ಆಗತಾನೇ ಜನಿಸಿರುವ ಹೆಣ್ಣು ಶಿಶುವನ್ನ ಯಾರೋ ಎಸೆದು ಹೋಗಿದ್ದಾರೆ ಎನ್ನಲಾಗಿದೆ. ಹೊಂಡದಲ್ಲಿ ನೀರಿನಲ್ಲಿ ಶಿಶುವನ್ನ ಎಸೆದು ಹೋಗಿದ್ದರಿಂದ ಶಿಶು ಮೃತಪಟ್ಟಿದೆ.
ವಿಷಯ ತಿಳಿದು ಸ್ಥಳಕ್ಕೆ ದಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಪರಿಶೀಲನೆ ನಡೆಸಿದರು. ಆಗತಾನೆ ಜನಿಸಿದ ಹೆಣ್ಣು ಶಿಶುವನ್ನ ಹೊಂಡದಲ್ಲಿ ಎಸೆದು ಹೋಗಿರೋ ದುಷ್ಕರ್ಮಿಗಳನ್ನ ಪತ್ತೆ ಮಾಡಿ ತಕ್ಕ ಶಿಕ್ಷೆ ನೀಡಬೇಕು ಅಂತ ಸ್ಥಳೀಯರು ಒತ್ತಾಯಿಸಿದ್ದಾರೆ.
ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು