ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಹೊರವಲಯದ ಇಸ್ಲಾಂಪುರ ಬಳಿ ಇರುವ ನೀರಿನ ಹೊಂಡದಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿದೆ.
ನಿನ್ನೆ ಸಂಜೆ ಆಗತಾನೇ ಜನಿಸಿರುವ ಹೆಣ್ಣು ಶಿಶುವನ್ನ ಯಾರೋ ಎಸೆದು ಹೋಗಿದ್ದಾರೆ ಎನ್ನಲಾಗಿದೆ. ಹೊಂಡದಲ್ಲಿ ನೀರಿನಲ್ಲಿ ಶಿಶುವನ್ನ ಎಸೆದು ಹೋಗಿದ್ದರಿಂದ ಶಿಶು ಮೃತಪಟ್ಟಿದೆ.
ವಿಷಯ ತಿಳಿದು ಸ್ಥಳಕ್ಕೆ ದಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಪರಿಶೀಲನೆ ನಡೆಸಿದರು. ಆಗತಾನೆ ಜನಿಸಿದ ಹೆಣ್ಣು ಶಿಶುವನ್ನ ಹೊಂಡದಲ್ಲಿ ಎಸೆದು ಹೋಗಿರೋ ದುಷ್ಕರ್ಮಿಗಳನ್ನ ಪತ್ತೆ ಮಾಡಿ ತಕ್ಕ ಶಿಕ್ಷೆ ನೀಡಬೇಕು ಅಂತ ಸ್ಥಳೀಯರು ಒತ್ತಾಯಿಸಿದ್ದಾರೆ.
ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು : ನಾಳೆ ಮಧ್ಯಾಹ್ನ 2 ಗಂಟೆಗೆ : ಕರ್ನಾಟಕದ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ… Read More
ಮಂಡ್ಯ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದೆ, ಉತ್ತಮ… Read More
ಬೆಳಗಾವಿ : ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮದುವೆ ಆಗಲು ಹೆಣ್ಣು ಸಿಕ್ಕಿಲ್ಲವೆಂದು ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.… Read More
ಬೆಂಗಳೂರು : ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್… Read More
ಅಹ್ಮದಾಬಾದ್ : ಅನಾರೋಗ್ಯಕ್ಕೆ ಒಳಗಾದ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಚಿಕಿತ್ಸೆಗಾಗಿ ಅಹಮದಬಾದ್ ನ ಕೆಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.… Read More
ಕೋಲ್ಕತ್ತಾ : ಬಾಂಗ್ಲಾದೇಶದ ಆಡಳಿತಾರೂಢ ಅವಾಮಿ ಲೀಗ್ನ ಸಂಸದ ಅನ್ವರುಲ್ ಅಜೀಮ್ ಅನಾರ್ ಮೇ 13 ರಿಂದ ನಾಪತ್ತೆಯಾಗಿದ್ದು ,ಇಂದು… Read More
This website uses cookies.
Leave a Comment