Karnataka

ದೆಹಲಿಗೆ ಬಂದ ಅಪ್ಪು ಪುತ್ರಿ ಧೃತಿ : 4.15 ಕ್ಕೆ ಬೆಂಗಳೂರಿಗೆ – ನಾಳೆ ಅಂತ್ಯಕ್ರಿಯೆ – ಸಿಎಂ ಬೊಮ್ಮಾಯಿ

ಪವರ್​​ಸ್ಟಾರ್ ಪುನೀತ್ ರಾಜ್​ಕುಮಾರ್​ ಪುತ್ರಿ ಧೃತಿ ನ್ಯೂಯಾರ್ಕ್​​ನಿಂದ ದೆಹಲಿಗೆ ಆಗಮಿಸಿದರು.

ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೆಲವೇ ಹೊತ್ತಿನಲ್ಲಿ ಬೆಂಗಳೂರಿನತ್ತ ಹೊರಡಲಿದ್ದಾರೆ.

ಎಮಿಗ್ರೇಷನ್ ಕ್ಲಿಯರೆನ್ಸ್, ಭದ್ರತೆ ತಪಾಸಣೆ ಸೇರಿ ಹಲವು ಕೆಲಸಗಳಲ್ಲಿ ಸಹಕಾರಿಯಾಗಲು ಕರ್ನಾಟಕ ಭವನದ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಮಧ್ಯಾಹ್ನ 1:30ಕ್ಕೆ ದೆಹಲಿಯಿಂದ ಬೆಂಗಳೂರಿಗೆ ಪುನೀತ್ ರಾಜ್‍ಕುಮಾರ್ ಪುತ್ರಿ ಹೊರಟಿದ್ದಾರೆ.
ಸಂಜೆ 4:15 ರ ಸುಮಾರಿಗೆ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ.

ಇಂದಲ್ಲ , ನಾಳೆ ಅಪ್ಪು ಅಂತ್ಯಕ್ರಿಯೆ :

ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲರಿಗೂ ಅಪ್ಪು ಅಂತಿಮ ದಶ೯ನ ಮಾಡಿಕೊಡುವ ಕಾರಣಕ್ಕಾಗಿ ಇಂದು ಸಂಜೆಯ ಬದಲು ನಾಳೆ ಬೆಳಿಗ್ಗೆ ಅಂತ್ಯಕ್ರಿಯೆ ನಡೆಸಲು ನಿಧ೯ರಿಸಲಾಗಿದೆ.

ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಸಿ ಎಂ ಬಸವರಾಜ್ ಬೊಮ್ಮಾಯಿ ರಾಜ್ ಕುಟುಂಬದ ಜೊತೆ ಚಚೆ೯ ಮಾಡಿ ಈ ನಿಧಾ೯ರ ಕೈಗೊಳ್ಳಲಾಗಿದೆ. ನಾಳೆಯ ಅಂತ್ಯಕ್ರಿಯೆ ಸಮಯವನ್ನು ಇಂದು ರಾತ್ರಿ ತೀಮಾ೯ನ ಮಾಡಲಾಗಿದೆ ಎಂದು ಹೇಳಿದರು.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024